AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್