AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 13, 2023 | 12:15 PM

Share
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

1 / 5
‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

2 / 5
‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

3 / 5
‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

4 / 5
ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

5 / 5
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ