AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nabha Natesh: ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ನಭಾ ನಟೇಶ್

ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

TV9 Web
| Edited By: |

Updated on: Apr 21, 2022 | 9:41 PM

Share
2015ರಲ್ಲಿ ತೆರೆಗೆ ಬಂದ ಶಿವರಾಜ್​ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾ ಮೂಲಕ ಗುರುತಿಸಿಕೊಂಡವರು ನಭಾ ನಟೇಶ್. ನಂತರ ಎರಡು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆದರು ಅವರು.

2015ರಲ್ಲಿ ತೆರೆಗೆ ಬಂದ ಶಿವರಾಜ್​ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾ ಮೂಲಕ ಗುರುತಿಸಿಕೊಂಡವರು ನಭಾ ನಟೇಶ್. ನಂತರ ಎರಡು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆದರು ಅವರು.

1 / 5
ನಭಾ ನಟೇಶ್ 2018ರ ಈಚೆಗೆ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ಇಸ್ಮಾರ್ಟ್​ ಶಂಕರ್’ ಚಿತ್ರದ ಮೂಲಕ ಅವರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿದೆ. ‘ಡಿಸ್ಕೋ ರಾಜ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ನಭಾ ನಟೇಶ್ 2018ರ ಈಚೆಗೆ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ಇಸ್ಮಾರ್ಟ್​ ಶಂಕರ್’ ಚಿತ್ರದ ಮೂಲಕ ಅವರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿದೆ. ‘ಡಿಸ್ಕೋ ರಾಜ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

2 / 5
ನಭಾ ನಟೇಶ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಹಾಟ್​ ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುತ್ತಾರೆ ಅವರು. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ.

ನಭಾ ನಟೇಶ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಹಾಟ್​ ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುತ್ತಾರೆ ಅವರು. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ.

3 / 5
ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

4 / 5
ನಭಾ ನಟೇಶ್ ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. 2022ರಲ್ಲಿ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ.

ನಭಾ ನಟೇಶ್ ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. 2022ರಲ್ಲಿ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ