Nabha Natesh: ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ನಭಾ ನಟೇಶ್
ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.
Updated on: Apr 21, 2022 | 9:41 PM
Share

2015ರಲ್ಲಿ ತೆರೆಗೆ ಬಂದ ಶಿವರಾಜ್ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾ ಮೂಲಕ ಗುರುತಿಸಿಕೊಂಡವರು ನಭಾ ನಟೇಶ್. ನಂತರ ಎರಡು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆದರು ಅವರು.

ನಭಾ ನಟೇಶ್ 2018ರ ಈಚೆಗೆ ಟಾಲಿವುಡ್ನಲ್ಲಿ ಬ್ಯುಸಿ ಆಗಿದ್ದಾರೆ. ‘ಇಸ್ಮಾರ್ಟ್ ಶಂಕರ್’ ಚಿತ್ರದ ಮೂಲಕ ಅವರಿಗೆ ಟಾಲಿವುಡ್ನಲ್ಲಿ ಬೇಡಿಕೆ ಹೆಚ್ಚಿದೆ. ‘ಡಿಸ್ಕೋ ರಾಜ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ನಭಾ ನಟೇಶ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಹಾಟ್ ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುತ್ತಾರೆ ಅವರು. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ.

ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

ನಭಾ ನಟೇಶ್ ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. 2022ರಲ್ಲಿ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ.
Related Photo Gallery
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಭೂಮಿ ದುಂಡಗಿದೆ; ವಿಧಾನಸಭೆಯಲ್ಲಿ TMC ವಿರುದ್ಧ ಗುಡುಗಿದ ಸುವೇಂದು ಅಧಿಕಾರಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಆರ್ಜಿ ಕರ್ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಿ ಎಂದು ವಿಧಾನಸಭೆಯಲ್ಲಿ ಕಣ್ಣೀರಿಟ್ಟ ಬಿಜೆಪಿ ಶಾಸಕಿ
ಉತ್ತರ ಕನ್ನಡದಲ್ಲಿ 5 ದಿನ ಆರೆಂಜ್ ಅಲರ್ಟ್
ಪೋಲೆಂಡ್ ರಾಯಭಾರಿ ನಿಯೋಗದಿಂದ ಸಿಎಂ ಡಿಕೆಶಿ ಭೇಟಿ
ಮುದ್ದಿನ ನಾಯಿ ಮರಿಯೊಟ್ಟಿಗೆ ರಶ್ಮಿಕಾ ಮಂದಣ್ಣ ಆಟ: ವಿಡಿಯೋ
ಮುಮ್ಮಡಿ ಶ್ರೀಗಳ ಪಾದುಕೆ ಮುಟ್ಟಿ ಡಿಕೆಶಿ ಕಣ್ಣೀರು
ರಸ್ತೆ ದಾಟುತ್ತಿದ್ದ ಚಿರತೆ ಕಂಡು ಸವಾರರು ಕಂಗಾಲು!




