AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀರೆಯುಟ್ಟು ಗ್ಲಾಮರಸ್ ಲುಕ್​ನಲ್ಲಿ ಮಿಂಚಿದ ವಜ್ರಕಾಯ ಬೆಡಗಿ ನಭಾ ನಟೇಶ್

ಶಿವರಾಜ್​ಕುಮಾರ್​ ನಟನೆಯ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಟಿ ನಭಾ ನಟೇಶ್​. 2015ರಲ್ಲಿ ತೆರೆಗೆ ಬಂದ ಈ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on:Aug 23, 2021 | 3:59 PM

Share
ಶಿವರಾಜ್​ಕುಮಾರ್ ನಟನೆಯ ವಜ್ರಕಾಯ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಟಿ ನಭಾ ನಟೇಶ್. 2015ರಲ್ಲಿ ತೆರೆಗೆ ಬಂದ ಈ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.

ಶಿವರಾಜ್​ಕುಮಾರ್ ನಟನೆಯ ವಜ್ರಕಾಯ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಟಿ ನಭಾ ನಟೇಶ್. 2015ರಲ್ಲಿ ತೆರೆಗೆ ಬಂದ ಈ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.

1 / 8
ನಂತರ ಕನ್ನಡದ ಕೆಲ ಸಿನಿಮಾಗಳಲ್ಲಿ ನಟಿಸಿದ ನಭಾ, ಟಾಲಿವುಡ್​ಗೆ ಜಿಗಿದರು. ಸಾಲುಸಾಲು ತೆಲುಗು ಆಫರ್​ಗಳು ಅವರಿಗೆ ಬಂದವು.

ನಂತರ ಕನ್ನಡದ ಕೆಲ ಸಿನಿಮಾಗಳಲ್ಲಿ ನಟಿಸಿದ ನಭಾ, ಟಾಲಿವುಡ್​ಗೆ ಜಿಗಿದರು. ಸಾಲುಸಾಲು ತೆಲುಗು ಆಫರ್​ಗಳು ಅವರಿಗೆ ಬಂದವು.

2 / 8
2019ರಲ್ಲಿ ತೆರೆಗೆ ಬಂದ ‘ಇಸ್ಮಾರ್ಟ್​ ಶಂಕರ್’​ ನಭಾಗೆ ದೊಡ್ಡ ಹಿಟ್​ ತಂದುಕೊಟ್ಟಿತು.

2019ರಲ್ಲಿ ತೆರೆಗೆ ಬಂದ ‘ಇಸ್ಮಾರ್ಟ್​ ಶಂಕರ್’​ ನಭಾಗೆ ದೊಡ್ಡ ಹಿಟ್​ ತಂದುಕೊಟ್ಟಿತು.

3 / 8
ಸದ್ಯ, ತೆಲುಗಿನ ‘ಮೆಸ್ಟ್ರೋ’ ಸಿನಿಮಾದಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ.

ಸದ್ಯ, ತೆಲುಗಿನ ‘ಮೆಸ್ಟ್ರೋ’ ಸಿನಿಮಾದಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ.

4 / 8
ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿರುವ ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ವೈರಲ್​ ಆಗಿದೆ.

ಸೋಶಿಯಲ್​ ಮೀಡಿಯಾದಲ್ಲಿ ಆ್ಯಕ್ಟಿವ್​ ಆಗಿರುವ ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ವೈರಲ್​ ಆಗಿದೆ.

5 / 8
ನಭಾ ನಟೇಶ್​

ನಭಾ ನಟೇಶ್​

6 / 8
ನಭಾ ನಟೇಶ್​

ನಭಾ ನಟೇಶ್​

7 / 8
ನಭಾ ನಟೇಶ್​

ನಭಾ ನಟೇಶ್​

8 / 8

Published On - 3:50 pm, Mon, 23 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ