AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nabha Natesh: ಕಂಬ್ಯಾಕ್ ಸೂಚನೆ ಕೊಟ್ಟರೂ ಕನ್ನಡದ ನಟಿ ನಭಾ ನಟೇಶ್​ಗೆ ಸಿಗುತ್ತಿಲ್ಲ ಆಫರ್​

2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 02, 2023 | 6:30 AM

ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು.

ನಟಿ ನಭಾ ನಟೇಶ್ ಅವರು 2015ರಲ್ಲಿ ರಿಲೀಸ್ ಆದ ಕನ್ನಡದ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟರು. 2019ರಲ್ಲಿ ರಿಲೀಸ್ ಆದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಚಿತ್ರ ಅವರ ವೃತ್ತಿ ಜೀವನಕ್ಕೆ ಮೈಲೇಜ್ ನೀಡಿತು.

1 / 5
ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಇದಕ್ಕೆ ಕಾರಣ ಅವರಿಗೆ ಆದ ಅಪಘಾತ.

ಬಳಿಕ ಕೆಲವು ತೆಲುಗು ಸಿನಿಮಾಗಳಲ್ಲಿ ನಭಾ ನಟಿಸಿದರು. 2021ರ ಬಳಿಕ ಅವರ ನಟನೆಯ ಯಾವ ಚಿತ್ರಗಳೂ ರಿಲೀಸ್ ಆಗಿಲ್ಲ. ಇದಕ್ಕೆ ಕಾರಣ ಅವರಿಗೆ ಆದ ಅಪಘಾತ.

2 / 5
2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

2022ರಲ್ಲಿ ನಭಾ ನಟೇಶ್ ಅವರು ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಇದರಿಂದ ಹಲವು ಬಾರಿ ಅವರು ಸರ್ಜರಿಗೆ ಒಳಗಾಗಿದ್ದರು.

3 / 5
ಈಗ ನಭಾ ನಟೇಶ್ ಚೇತರಿಕೆ ಕಂಡಿದ್ದಾರೆ. ಆದರೆ, ಅಂದುಕೊಂಡ ರೀತಿಯಲ್ಲಿ ಆಫರ್​ಗಳು ಅವರನ್ನು ಹುಡುಕಿ ಬರುತ್ತಿಲ್ಲ.

ಈಗ ನಭಾ ನಟೇಶ್ ಚೇತರಿಕೆ ಕಂಡಿದ್ದಾರೆ. ಆದರೆ, ಅಂದುಕೊಂಡ ರೀತಿಯಲ್ಲಿ ಆಫರ್​ಗಳು ಅವರನ್ನು ಹುಡುಕಿ ಬರುತ್ತಿಲ್ಲ.

4 / 5
ನಭಾ ನಟೇಶ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬಗೆಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ನಭಾ ನಟೇಶ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಬಗೆಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

5 / 5
Follow us
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು