AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಸ್ಮಾರ್ಟ್​’ ಬ್ಯೂಟಿಯ ಆ ಒಂದು ಘೋಷಣೆಗಾಗಿ ಕಾದು ಕುಳಿತಿದ್ದಾರೆ ಅಭಿಮಾನಿಗಳು..

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 12:53 PM

Share
‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

1 / 7
2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2 / 7
ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

3 / 7
ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 7
ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

5 / 7
ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

6 / 7
ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

7 / 7
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ