AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಸ್ಮಾರ್ಟ್​’ ಬ್ಯೂಟಿಯ ಆ ಒಂದು ಘೋಷಣೆಗಾಗಿ ಕಾದು ಕುಳಿತಿದ್ದಾರೆ ಅಭಿಮಾನಿಗಳು..

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 12:53 PM

Share
‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

1 / 7
2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2 / 7
ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

3 / 7
ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 7
ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

5 / 7
ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

6 / 7
ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

7 / 7
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು