AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಸ್ಮಾರ್ಟ್​’ ಬ್ಯೂಟಿಯ ಆ ಒಂದು ಘೋಷಣೆಗಾಗಿ ಕಾದು ಕುಳಿತಿದ್ದಾರೆ ಅಭಿಮಾನಿಗಳು..

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 12:53 PM

Share
‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

1 / 7
2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2 / 7
ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

3 / 7
ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 7
ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

5 / 7
ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

6 / 7
ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

7 / 7
Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?