Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇಸ್ಮಾರ್ಟ್​’ ಬ್ಯೂಟಿಯ ಆ ಒಂದು ಘೋಷಣೆಗಾಗಿ ಕಾದು ಕುಳಿತಿದ್ದಾರೆ ಅಭಿಮಾನಿಗಳು..

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 12:53 PM

‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

‘ಇಸ್ಮಾರ್ಟ್​ ಶಂಕರ್’ ಸಿನಿಮಾ ಮೂಲಕ ನಟಿ ನಭಾ ನಟೇಶ್ ಅವರು ಟಾಲಿವುಡ್​ನಲ್ಲಿ ಜನಪ್ರಿಯತೆ ಪಡೆದರು. ಆ ಬಳಿಕ ಅವರಿಗೆ ಹಲವು ಆಫರ್​ಗಳು ಬಂದವು. ಆದರೆ, ಇತ್ತೀಚೆಗೆ ಅವರು ಡಲ್ ಹೊಡೆದಿದ್ದಾರೆ.

1 / 7
2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2021ರಲ್ಲಿ ನಭಾ ನಟೇಶ್ ನಟನೆಯ ‘ಮಾಸ್ಟ್ರೋ’ ಸಿನಿಮಾ ರಿಲೀಸ್ ಆಯಿತು. ಹಿಂದಿಯ ‘ಅಂಧಾದೂನ್’ ಚಿತ್ರದ ರಿಮೇಕ್ ಇದು. ಇದಾದ ಬಳಿಕ ಅವರ ಯಾವುದೇ ಸಿನಿಮಾ ಘೋಷಣೆ ಆಗಿಲ್ಲ.

2 / 7
ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ನಭಾ ನಟೇಶ್ ಅವರು ಕಳೆದ ವರ್ಷ ಭೀಕರ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಈ ಕಾರಣಕ್ಕೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

3 / 7
ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

ನಭಾ ನಟೇಶ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ವಿವಿಧ ರೀತಿಯ ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾ ಇರುತ್ತಾರೆ.

4 / 7
ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

ನಭಾ ನಟೇಶ್ ಅವರು ಹೊಸ ಸಿನಿಮಾ ಘೋಷಣೆ ಮಾಡಲಿ ಎಂದು ಫ್ಯಾನ್ಸ್ ಕಾಯುತ್ತಿದ್ದಾರೆ. ಆದರೆ, ಅವರು ಬ್ರೇಕ್​ನಿಂದ ಹಿಂದೆ ಬಂದಿಲ್ಲ.

5 / 7
ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

ನಭಾ ನಟೇಶ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ದಿನೇ ದಿನೇ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಿದೆ.

6 / 7
ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

ಆದರೆ, ಅವರು ಹೊಸ ಸಿನಿಮಾ ಘೋಷಣೆ ಮಾಡದೇ ಇರುವುದು ಅವರ ಅಭಿಮಾನಿ ವರ್ಗಕ್ಕೆ ಬೇಸರ ಮೂಡಿಸಿದೆ.

7 / 7
Follow us
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ