Sign In

By signing in or creating an account, you agree with Associated Broadcasting Company's Terms & Conditions and Privacy Policy.

Nag Panchami 2024: ಈ ದೇವಸ್ಥಾನದ ಹುತ್ತದ ಮಣ್ಣು ಚರ್ಮ ರೋಗವನ್ನು ನಿವಾರಿಸುತ್ತದೆ

ಕರ್ನಾಟಕದಲ್ಲಿ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ನಾಗರ ಪಂಚಮಿಯ ದಿನ ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 08, 2024 | 4:11 PM

ಕರ್ನಾಟಕದಲ್ಲಿ ಪ್ರಸಿದ್ಧ ದೇವಾಲಯಗಳಿದ್ದು ಅದ್ದರಲ್ಲಿಯೂ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ  ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

ಕರ್ನಾಟಕದಲ್ಲಿ ಪ್ರಸಿದ್ಧ ದೇವಾಲಯಗಳಿದ್ದು ಅದ್ದರಲ್ಲಿಯೂ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

1 / 5
ಕರ್ನಾಟಕದಲ್ಲಿ  ನಾಗರ ಪಂಚಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದೇ ರೀತಿ ಮಂಡ್ಯದ ಈ ಮತ್ತಿತಾಳೇಶ್ವರ ದೇವಸ್ಥಾನದಲ್ಲಿಯೂ ಕೂಡ ಈ ಹಬ್ಬವನ್ನು ಉತ್ಸಾಹದಿಂದ ಆಚರಣೆ ಮಾಡಲಾಗುತ್ತದೆ ಆದರೆ ಇಲ್ಲಿನ ವಿಶೇಷತೆ ಏನು ಗೊತ್ತಾ?

ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದೇ ರೀತಿ ಮಂಡ್ಯದ ಈ ಮತ್ತಿತಾಳೇಶ್ವರ ದೇವಸ್ಥಾನದಲ್ಲಿಯೂ ಕೂಡ ಈ ಹಬ್ಬವನ್ನು ಉತ್ಸಾಹದಿಂದ ಆಚರಣೆ ಮಾಡಲಾಗುತ್ತದೆ ಆದರೆ ಇಲ್ಲಿನ ವಿಶೇಷತೆ ಏನು ಗೊತ್ತಾ?

2 / 5
ಈ ದೇವಸ್ಥಾನವು ಮತ್ತಿ ಮರದ ಕೆಳಗೆ ಇರುವುದರಿಂದ ಈ ಸ್ಥಳಕ್ಕೆ 'ಮತ್ತಿತ್ತಲೇಶ್ವರ' ಅಥವಾ ಮತ್ತಿತಾಳೇಶ್ವರ ಎಂದು ಹೆಸರು ಬಂದಿದೆ. ಇಲ್ಲಿ ದೇವರ ಸುತ್ತ ಹುತ್ತವಿದ್ದು ಆ ಮಣ್ಣು ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಎಲ್ಲಾ ರೀತಿಯ ಚರ್ಮ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಇದು ಒಳಗೊಂಡಿದೆ.

ಈ ದೇವಸ್ಥಾನವು ಮತ್ತಿ ಮರದ ಕೆಳಗೆ ಇರುವುದರಿಂದ ಈ ಸ್ಥಳಕ್ಕೆ 'ಮತ್ತಿತ್ತಲೇಶ್ವರ' ಅಥವಾ ಮತ್ತಿತಾಳೇಶ್ವರ ಎಂದು ಹೆಸರು ಬಂದಿದೆ. ಇಲ್ಲಿ ದೇವರ ಸುತ್ತ ಹುತ್ತವಿದ್ದು ಆ ಮಣ್ಣು ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಎಲ್ಲಾ ರೀತಿಯ ಚರ್ಮ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಇದು ಒಳಗೊಂಡಿದೆ.

3 / 5
ಈ ದೇವಸ್ಥಾನದಲ್ಲಿ ನಾಗರ ಪಂಚಮಿಯ ಹೊರತಾಗಿ ಪ್ರತಿ ಭಾನುವಾರ ಮತ್ತು ಗುರುವಾರ ವಿಶೇಷ ಪೂಜೆ ನಡೆಯುತ್ತದೆ. ಚರ್ಮ ರೋಗಗಳಿಂದ ಬಳಲುತ್ತಿರುವವರು ಇಲ್ಲಿಗೆ ಬರುತ್ತಾರೆ. ನಂತರ ಪುರೋಹಿತರು ನೀಡುವ ದೇವರ ಮಣ್ಣನ್ನು ತೆಗೆದುಕೊಂಡು ಯಾವುದೇ ರೀತಿಯ ಚರ್ಮ ರೋಗವಿದ್ದರೂ ಆ ಜಾಗಕ್ಕೆ ಹಚ್ಚುವುದರಿಂದ ಇದು ಗುಣವಾಗುತ್ತವೆ ಎಂಬ ನಂಬಿಕೆ ಇದೆ.

ಈ ದೇವಸ್ಥಾನದಲ್ಲಿ ನಾಗರ ಪಂಚಮಿಯ ಹೊರತಾಗಿ ಪ್ರತಿ ಭಾನುವಾರ ಮತ್ತು ಗುರುವಾರ ವಿಶೇಷ ಪೂಜೆ ನಡೆಯುತ್ತದೆ. ಚರ್ಮ ರೋಗಗಳಿಂದ ಬಳಲುತ್ತಿರುವವರು ಇಲ್ಲಿಗೆ ಬರುತ್ತಾರೆ. ನಂತರ ಪುರೋಹಿತರು ನೀಡುವ ದೇವರ ಮಣ್ಣನ್ನು ತೆಗೆದುಕೊಂಡು ಯಾವುದೇ ರೀತಿಯ ಚರ್ಮ ರೋಗವಿದ್ದರೂ ಆ ಜಾಗಕ್ಕೆ ಹಚ್ಚುವುದರಿಂದ ಇದು ಗುಣವಾಗುತ್ತವೆ ಎಂಬ ನಂಬಿಕೆ ಇದೆ.

4 / 5
ಈ ದೇವಸ್ಥಾನವೂ ಬೆಂಗಳೂರಿನಿಂದ ನೂರು ಕಿ.ಮೀ., ಮೈಸೂರಿನಿಂದ ಅರವತ್ತು ಹಾಗೂ ಮಂಡ್ಯದಿಂದ ಐವತ್ತು, ಮಳವಳ್ಳಿಯಿಂದ ಹತ್ತು ಕಿ. ಮೀ. ದೂರದಲ್ಲಿದೆ. ಇಲ್ಲಿಗೆ ಹೋಗುವವರು ಭಾನುವಾರ ಅಥವಾ ಗುರುವಾರ ಭೇಟಿ ನೀಡುವುದು ಒಳ್ಳೆಯದು.

ಈ ದೇವಸ್ಥಾನವೂ ಬೆಂಗಳೂರಿನಿಂದ ನೂರು ಕಿ.ಮೀ., ಮೈಸೂರಿನಿಂದ ಅರವತ್ತು ಹಾಗೂ ಮಂಡ್ಯದಿಂದ ಐವತ್ತು, ಮಳವಳ್ಳಿಯಿಂದ ಹತ್ತು ಕಿ. ಮೀ. ದೂರದಲ್ಲಿದೆ. ಇಲ್ಲಿಗೆ ಹೋಗುವವರು ಭಾನುವಾರ ಅಥವಾ ಗುರುವಾರ ಭೇಟಿ ನೀಡುವುದು ಒಳ್ಳೆಯದು.

5 / 5
Follow us
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ