AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nag Panchami 2024: ಈ ದೇವಸ್ಥಾನದ ಹುತ್ತದ ಮಣ್ಣು ಚರ್ಮ ರೋಗವನ್ನು ನಿವಾರಿಸುತ್ತದೆ

ಕರ್ನಾಟಕದಲ್ಲಿ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ನಾಗರ ಪಂಚಮಿಯ ದಿನ ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 08, 2024 | 4:11 PM

Share
ಕರ್ನಾಟಕದಲ್ಲಿ ಪ್ರಸಿದ್ಧ ದೇವಾಲಯಗಳಿದ್ದು ಅದ್ದರಲ್ಲಿಯೂ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ  ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

ಕರ್ನಾಟಕದಲ್ಲಿ ಪ್ರಸಿದ್ಧ ದೇವಾಲಯಗಳಿದ್ದು ಅದ್ದರಲ್ಲಿಯೂ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

1 / 5
ಕರ್ನಾಟಕದಲ್ಲಿ  ನಾಗರ ಪಂಚಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದೇ ರೀತಿ ಮಂಡ್ಯದ ಈ ಮತ್ತಿತಾಳೇಶ್ವರ ದೇವಸ್ಥಾನದಲ್ಲಿಯೂ ಕೂಡ ಈ ಹಬ್ಬವನ್ನು ಉತ್ಸಾಹದಿಂದ ಆಚರಣೆ ಮಾಡಲಾಗುತ್ತದೆ ಆದರೆ ಇಲ್ಲಿನ ವಿಶೇಷತೆ ಏನು ಗೊತ್ತಾ?

ಕರ್ನಾಟಕದಲ್ಲಿ ನಾಗರ ಪಂಚಮಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಅದೇ ರೀತಿ ಮಂಡ್ಯದ ಈ ಮತ್ತಿತಾಳೇಶ್ವರ ದೇವಸ್ಥಾನದಲ್ಲಿಯೂ ಕೂಡ ಈ ಹಬ್ಬವನ್ನು ಉತ್ಸಾಹದಿಂದ ಆಚರಣೆ ಮಾಡಲಾಗುತ್ತದೆ ಆದರೆ ಇಲ್ಲಿನ ವಿಶೇಷತೆ ಏನು ಗೊತ್ತಾ?

2 / 5
ಈ ದೇವಸ್ಥಾನವು ಮತ್ತಿ ಮರದ ಕೆಳಗೆ ಇರುವುದರಿಂದ ಈ ಸ್ಥಳಕ್ಕೆ 'ಮತ್ತಿತ್ತಲೇಶ್ವರ' ಅಥವಾ ಮತ್ತಿತಾಳೇಶ್ವರ ಎಂದು ಹೆಸರು ಬಂದಿದೆ. ಇಲ್ಲಿ ದೇವರ ಸುತ್ತ ಹುತ್ತವಿದ್ದು ಆ ಮಣ್ಣು ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಎಲ್ಲಾ ರೀತಿಯ ಚರ್ಮ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಇದು ಒಳಗೊಂಡಿದೆ.

ಈ ದೇವಸ್ಥಾನವು ಮತ್ತಿ ಮರದ ಕೆಳಗೆ ಇರುವುದರಿಂದ ಈ ಸ್ಥಳಕ್ಕೆ 'ಮತ್ತಿತ್ತಲೇಶ್ವರ' ಅಥವಾ ಮತ್ತಿತಾಳೇಶ್ವರ ಎಂದು ಹೆಸರು ಬಂದಿದೆ. ಇಲ್ಲಿ ದೇವರ ಸುತ್ತ ಹುತ್ತವಿದ್ದು ಆ ಮಣ್ಣು ಔಷಧೀಯ ಗುಣಗಳನ್ನು ಹೊಂದಿದೆ ಮತ್ತು ಎಲ್ಲಾ ರೀತಿಯ ಚರ್ಮ ರೋಗಗಳನ್ನು ಗುಣಪಡಿಸುವ ಶಕ್ತಿಯನ್ನು ಇದು ಒಳಗೊಂಡಿದೆ.

3 / 5
ಈ ದೇವಸ್ಥಾನದಲ್ಲಿ ನಾಗರ ಪಂಚಮಿಯ ಹೊರತಾಗಿ ಪ್ರತಿ ಭಾನುವಾರ ಮತ್ತು ಗುರುವಾರ ವಿಶೇಷ ಪೂಜೆ ನಡೆಯುತ್ತದೆ. ಚರ್ಮ ರೋಗಗಳಿಂದ ಬಳಲುತ್ತಿರುವವರು ಇಲ್ಲಿಗೆ ಬರುತ್ತಾರೆ. ನಂತರ ಪುರೋಹಿತರು ನೀಡುವ ದೇವರ ಮಣ್ಣನ್ನು ತೆಗೆದುಕೊಂಡು ಯಾವುದೇ ರೀತಿಯ ಚರ್ಮ ರೋಗವಿದ್ದರೂ ಆ ಜಾಗಕ್ಕೆ ಹಚ್ಚುವುದರಿಂದ ಇದು ಗುಣವಾಗುತ್ತವೆ ಎಂಬ ನಂಬಿಕೆ ಇದೆ.

ಈ ದೇವಸ್ಥಾನದಲ್ಲಿ ನಾಗರ ಪಂಚಮಿಯ ಹೊರತಾಗಿ ಪ್ರತಿ ಭಾನುವಾರ ಮತ್ತು ಗುರುವಾರ ವಿಶೇಷ ಪೂಜೆ ನಡೆಯುತ್ತದೆ. ಚರ್ಮ ರೋಗಗಳಿಂದ ಬಳಲುತ್ತಿರುವವರು ಇಲ್ಲಿಗೆ ಬರುತ್ತಾರೆ. ನಂತರ ಪುರೋಹಿತರು ನೀಡುವ ದೇವರ ಮಣ್ಣನ್ನು ತೆಗೆದುಕೊಂಡು ಯಾವುದೇ ರೀತಿಯ ಚರ್ಮ ರೋಗವಿದ್ದರೂ ಆ ಜಾಗಕ್ಕೆ ಹಚ್ಚುವುದರಿಂದ ಇದು ಗುಣವಾಗುತ್ತವೆ ಎಂಬ ನಂಬಿಕೆ ಇದೆ.

4 / 5
ಈ ದೇವಸ್ಥಾನವೂ ಬೆಂಗಳೂರಿನಿಂದ ನೂರು ಕಿ.ಮೀ., ಮೈಸೂರಿನಿಂದ ಅರವತ್ತು ಹಾಗೂ ಮಂಡ್ಯದಿಂದ ಐವತ್ತು, ಮಳವಳ್ಳಿಯಿಂದ ಹತ್ತು ಕಿ. ಮೀ. ದೂರದಲ್ಲಿದೆ. ಇಲ್ಲಿಗೆ ಹೋಗುವವರು ಭಾನುವಾರ ಅಥವಾ ಗುರುವಾರ ಭೇಟಿ ನೀಡುವುದು ಒಳ್ಳೆಯದು.

ಈ ದೇವಸ್ಥಾನವೂ ಬೆಂಗಳೂರಿನಿಂದ ನೂರು ಕಿ.ಮೀ., ಮೈಸೂರಿನಿಂದ ಅರವತ್ತು ಹಾಗೂ ಮಂಡ್ಯದಿಂದ ಐವತ್ತು, ಮಳವಳ್ಳಿಯಿಂದ ಹತ್ತು ಕಿ. ಮೀ. ದೂರದಲ್ಲಿದೆ. ಇಲ್ಲಿಗೆ ಹೋಗುವವರು ಭಾನುವಾರ ಅಥವಾ ಗುರುವಾರ ಭೇಟಿ ನೀಡುವುದು ಒಳ್ಳೆಯದು.

5 / 5
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?
ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?