Nag Panchami 2024: ಈ ದೇವಸ್ಥಾನದ ಹುತ್ತದ ಮಣ್ಣು ಚರ್ಮ ರೋಗವನ್ನು ನಿವಾರಿಸುತ್ತದೆ
ಕರ್ನಾಟಕದಲ್ಲಿ ಪವಾಡಗಳು ನಡೆಯುವ ಹಲವಾರು ದೇವಸ್ಥಾನಗಳನ್ನು ನಾವು ಕಾಣಬಹುದಾಗಿದೆ. ಅದೇ ರೀತಿ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಕಲ್ಲುವೀರನಹಳ್ಳಿಯಲ್ಲಿರುವ ಮತ್ತಿತಾಳೇಶ್ವರ ದೇವಸ್ಥಾನ ಇತಿಹಾಸ ಪ್ರಸಿದ್ಧವಾದುದು. ಇಲ್ಲಿನ ವಿಶೇಷತೆ ಏನು? ನಾಗರ ಪಂಚಮಿಯ ದಿನ ಸಾವಿರಾರು ಜನ ಯಾವ ಕಾರಣಕ್ಕೆ ಇಲ್ಲಿಗೆ ಭೇಟಿ ನೀಡುತ್ತಾರೆ? ತಿಳಿದುಕೊಳ್ಳಿ.

1 / 5

2 / 5

3 / 5

4 / 5

5 / 5
Follow Us




