AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nag Panchami 2024 : ನಾಗರ ಪಂಚಮಿಗೆ ಕರ್ನಾಟಕದ ಮನೆ ಮನೆಗಳಲ್ಲಿ ಈ ಸಿಹಿ ತಿನಿಸುಗಳದ್ದೇ ಘಮ

ಶ್ರಾವಣ ಮಾಸದಂದು ಮೊದಲ ಹಬ್ಬವಾದ ನಾಗರ ಪಂಚಮಿಯು ಬಂದೇ ಬಿಟ್ಟಿದೆ. ಆಗಸ್ಟ್ 9 ರಂದು ನಾಡಿನಾದಾದಂತ್ಯ ಹಬ್ಬವನ್ನು ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಹಬ್ಬ ಅಂದ್ಮೇಲೆ ಸಿಹಿತಿಂಡಿ ಇರದೇ ಹೋದರೆ ಹೇಗೆ ಹೇಳಿ. ನಾಗರಪಂಚಮಿಯಂದು ದೇವರ ನೈವೇದ್ಯಕ್ಕೆ ಒಂದೊಂದು ಭಾಗದಲ್ಲಿ ಒಂದೊಂದು ಬಗೆಯ ಸಿಹಿ ತಿಂಡಿ ಮಾಡುತ್ತಾರೆ. ಹಾಗಾದ್ರೆ ಕರ್ನಾಟಕದ ಯಾವೆಲ್ಲಾ ಭಾಗಗಳಲ್ಲಿ ಏನೆಲ್ಲಾ ಸಿಹಿ ತಿನಿಸನ್ನು ಮಾಡುತ್ತಾರೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ಸಾಯಿನಂದಾ
| Edited By: |

Updated on: Aug 08, 2024 | 3:35 PM

Share
ಅರಶಿನ ಎಲೆ ಕಡುಬು : ನಾಗ ದೇವರ ನೈವೇದ್ಯಕ್ಕೆ ದಕ್ಷಿಣ ಕನ್ನಡದ ಸಾಂಪ್ರದಾಯಿಕ ಅರಶಿನ ಎಲೆ ಕಡುಬಿನ ಘಮವು ಎಲ್ಲರ ಮನೆಯ ತುಂಬಾ ಹರಡುತ್ತದೆ. ಅರಿಶಿನ ಎಲೆಗಳಲ್ಲಿ ಸುತ್ತಿ ತಯಾರಿಸುವ ಈ ಸಿಹಿ ತಿಂಡಿಯಲ್ಲಿ ತೆಂಗಿನಕಾಯಿ ಮತ್ತು ಬೆಲ್ಲದ ಸಿಹಿಯು ಅರಶಿನ ಎಲೆಯ ಘಮದೊಂದಿಗೆ ರುಚಿಯು ಅಷ್ಟೇ ಅದ್ಭುತ. ತುಳುವಿನಲ್ಲಿ ಅರಶಿನ ಎಲೆ ಪತೋಳಿ ಅಥವಾ ಅರಶಿನ ಎಲೆ ಕಡುಬಿಗೆ ಈರಡ್ಯೆ ಎಂದು ಹೇಳುವುದಿದೆ.

ಅರಶಿನ ಎಲೆ ಕಡುಬು : ನಾಗ ದೇವರ ನೈವೇದ್ಯಕ್ಕೆ ದಕ್ಷಿಣ ಕನ್ನಡದ ಸಾಂಪ್ರದಾಯಿಕ ಅರಶಿನ ಎಲೆ ಕಡುಬಿನ ಘಮವು ಎಲ್ಲರ ಮನೆಯ ತುಂಬಾ ಹರಡುತ್ತದೆ. ಅರಿಶಿನ ಎಲೆಗಳಲ್ಲಿ ಸುತ್ತಿ ತಯಾರಿಸುವ ಈ ಸಿಹಿ ತಿಂಡಿಯಲ್ಲಿ ತೆಂಗಿನಕಾಯಿ ಮತ್ತು ಬೆಲ್ಲದ ಸಿಹಿಯು ಅರಶಿನ ಎಲೆಯ ಘಮದೊಂದಿಗೆ ರುಚಿಯು ಅಷ್ಟೇ ಅದ್ಭುತ. ತುಳುವಿನಲ್ಲಿ ಅರಶಿನ ಎಲೆ ಪತೋಳಿ ಅಥವಾ ಅರಶಿನ ಎಲೆ ಕಡುಬಿಗೆ ಈರಡ್ಯೆ ಎಂದು ಹೇಳುವುದಿದೆ.

1 / 5
ಬಾಳೆಹಣ್ಣಿನ ಸುಟ್ಟೇವು : ನಾಗರ ಪಂಚಮಿಗೆ ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಲ್ಲಿ ದೇವರಿಗೆ ನೈವೇದ್ಯಕ್ಕಾಗಿ ಬಾಳೆಹಣ್ಣಿನ ಸುಟ್ಟೇವು ಮಾಡುತ್ತಾರೆ. ಗೋಧಿ ಹಿಟ್ಟು, ಬೆಲ್ಲ, ಏಲಕ್ಕಿ ಹಾಗೂ ಬಾಳೆಹಣ್ಣಿನಿಂದ ತಯಾರಿಸುವ ಈ ಕರಿದ ತಿಂಡಿಯು ಎಲ್ಲರಿಗೂ ಇಷ್ಟವಾಗುತ್ತದೆ. ಬಾಳೆಹಣ್ಣಿನ ಸುಟ್ಟೇವು ಈ ತಿನಿಸನ್ನು ಮುಳುಕ ಎಂದು ಹೇಳುವುದಿದೆದೆ.

ಬಾಳೆಹಣ್ಣಿನ ಸುಟ್ಟೇವು : ನಾಗರ ಪಂಚಮಿಗೆ ಉತ್ತರ ಕನ್ನಡ ಹಾಗೂ ಮಲೆನಾಡಿನ ಭಾಗಗಳಲ್ಲಿ ದೇವರಿಗೆ ನೈವೇದ್ಯಕ್ಕಾಗಿ ಬಾಳೆಹಣ್ಣಿನ ಸುಟ್ಟೇವು ಮಾಡುತ್ತಾರೆ. ಗೋಧಿ ಹಿಟ್ಟು, ಬೆಲ್ಲ, ಏಲಕ್ಕಿ ಹಾಗೂ ಬಾಳೆಹಣ್ಣಿನಿಂದ ತಯಾರಿಸುವ ಈ ಕರಿದ ತಿಂಡಿಯು ಎಲ್ಲರಿಗೂ ಇಷ್ಟವಾಗುತ್ತದೆ. ಬಾಳೆಹಣ್ಣಿನ ಸುಟ್ಟೇವು ಈ ತಿನಿಸನ್ನು ಮುಳುಕ ಎಂದು ಹೇಳುವುದಿದೆದೆ.

2 / 5
 ಶೇಂಗಾ ಉಂಡೆ : ನಾಗರ ಪಂಚಮಿ ಹಬ್ಬಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ಶೇಂಗಾದ ಉಂಡೆ ತುಂಬಾನೇ ಫೇಮಸ್. ಸಿಹಿ ತಿನಿಸನ್ನು ಮಾಡುವುದು ಎಷ್ಟು ಸುಲಭವೋ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಬೆಲ್ಲ, ತೆಂಗಿನ ತುರಿ ಹಾಗೂ ಶೇಂಗಾವು ಪರಿಮಳವು ಬಾಯಿಗೆ ಸಿಗುತ್ತಿದ್ದರೆ ಮತ್ತೆ ಮತ್ತೆ ತಿನ್ನಬೇಕೇನಿಸುತ್ತದೆ.

ಶೇಂಗಾ ಉಂಡೆ : ನಾಗರ ಪಂಚಮಿ ಹಬ್ಬಕ್ಕೆ ಉತ್ತರ ಕರ್ನಾಟಕದ ಭಾಗದಲ್ಲಿ ಶೇಂಗಾದ ಉಂಡೆ ತುಂಬಾನೇ ಫೇಮಸ್. ಸಿಹಿ ತಿನಿಸನ್ನು ಮಾಡುವುದು ಎಷ್ಟು ಸುಲಭವೋ ತಿನ್ನಲು ಅಷ್ಟೇ ರುಚಿಕರವಾಗಿರುತ್ತದೆ. ಬೆಲ್ಲ, ತೆಂಗಿನ ತುರಿ ಹಾಗೂ ಶೇಂಗಾವು ಪರಿಮಳವು ಬಾಯಿಗೆ ಸಿಗುತ್ತಿದ್ದರೆ ಮತ್ತೆ ಮತ್ತೆ ತಿನ್ನಬೇಕೇನಿಸುತ್ತದೆ.

3 / 5
ಅಕ್ಕಿ ತಂಬಿಟ್ಟು : ನಾಗರ ಪಂಚಮಿಯಂದು ದೇವರಿಗೆ ವಿವಿಧ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಲ್ಲಿ ಅಕ್ಕಿ ತಂಬಿಟ್ಟು ನಾಗರ ಪಂಚಮಿಗೆ ವಿಶೇಷವಾಗಿದೆ. ಈ ರೆಸಿಪಿ ಮಾಡಲು ಮನೆಯಲ್ಲಿ  ಅಕ್ಕಿ, ಹುರಿಗಡಲೆ, ತೆಂಗಿನ ತುರಿ, ಬೆಲ್ಲ  ಹಾಗೂ ಏಲಕ್ಕಿಯಿದ್ದರೆ ಹತ್ತೇ ಹತ್ತು ನಿಮಿಷದಲ್ಲಿ ಈ ಸಿಹಿ ತಿಂಡಿಯೂ ರೆಡಿಯಾಗುತ್ತದೆ.

ಅಕ್ಕಿ ತಂಬಿಟ್ಟು : ನಾಗರ ಪಂಚಮಿಯಂದು ದೇವರಿಗೆ ವಿವಿಧ ಸಿಹಿತಿಂಡಿಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಉತ್ತರ ಕರ್ನಾಟಕದಲ್ಲಿ ಅಕ್ಕಿ ತಂಬಿಟ್ಟು ನಾಗರ ಪಂಚಮಿಗೆ ವಿಶೇಷವಾಗಿದೆ. ಈ ರೆಸಿಪಿ ಮಾಡಲು ಮನೆಯಲ್ಲಿ ಅಕ್ಕಿ, ಹುರಿಗಡಲೆ, ತೆಂಗಿನ ತುರಿ, ಬೆಲ್ಲ ಹಾಗೂ ಏಲಕ್ಕಿಯಿದ್ದರೆ ಹತ್ತೇ ಹತ್ತು ನಿಮಿಷದಲ್ಲಿ ಈ ಸಿಹಿ ತಿಂಡಿಯೂ ರೆಡಿಯಾಗುತ್ತದೆ.

4 / 5
ಅಳ್ಳಿಟ್ಟು : ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ಹಬ್ಬಕ್ಕೆ ಅಳ್ಳಿಟ್ಟು  ಜನಪ್ರಿಯವಾದ ಸಿಹಿ ತಿನಿಸಾಗಿದ್ದು,  ಇದನ್ನು ದೇವರಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಈ ಭಾಗದಲ್ಲಿ ಅಳ್ಳಿಟ್ಟು ಇಲ್ಲದೇ ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿವು ಪೂರ್ಣವಾಗುವುದೇ ಇಲ್ಲ. ಜೋಳದ ಅರಳು, ಗೋಧಿ ಹಿಟ್ಟು, ಬೆಲ್ಲ, ಅಕ್ಕಿ, ಗಸಗಸೆ, ಏಲಕ್ಕಿ, ಲವಂಗ ಹಾಗೂ ಜಾಯಿಕಾಯಿಯಿಂದ ಮಾಡುವ ಈ ತಿನಿಸು ತಿನ್ನಲು ರುಚಿಕರವಾಗಿರುತ್ತದೆ.

ಅಳ್ಳಿಟ್ಟು : ಉತ್ತರ ಕರ್ನಾಟಕದಲ್ಲಿ ನಾಗರಪಂಚಮಿ ಹಬ್ಬಕ್ಕೆ ಅಳ್ಳಿಟ್ಟು ಜನಪ್ರಿಯವಾದ ಸಿಹಿ ತಿನಿಸಾಗಿದ್ದು, ಇದನ್ನು ದೇವರಿಗೆ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಈ ಭಾಗದಲ್ಲಿ ಅಳ್ಳಿಟ್ಟು ಇಲ್ಲದೇ ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿವು ಪೂರ್ಣವಾಗುವುದೇ ಇಲ್ಲ. ಜೋಳದ ಅರಳು, ಗೋಧಿ ಹಿಟ್ಟು, ಬೆಲ್ಲ, ಅಕ್ಕಿ, ಗಸಗಸೆ, ಏಲಕ್ಕಿ, ಲವಂಗ ಹಾಗೂ ಜಾಯಿಕಾಯಿಯಿಂದ ಮಾಡುವ ಈ ತಿನಿಸು ತಿನ್ನಲು ರುಚಿಕರವಾಗಿರುತ್ತದೆ.

5 / 5
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ