AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿ ನಾಗ ಚೈತನ್ಯ ಜೊತೆ ಹನಿಮೂನ್ ತೆರೆಳಿದ ಶೋಭಿತಾ ಧುಲಿಪಾಲ್

ಶೋಭಿತಾ ಧುಲಿಪಾಲ್ ಹಾಗೂ ನಾಗ ಚೈತನ್ಯ ಇತ್ತೀಚೆಗಷ್ಟೇ ಅದ್ದೂರಿ ವಿವಾಹ ಆದರು. ಇವರ ವಿವಾಹಕ್ಕೆ ಅನೇಕ ಸೆಲೆಬ್ರಿಟಿಗಳು ಆಗಮಿಸಿದ್ದರು. ವಿವಾಹದ ಬಳಿಕ ನಾಗ ಚೈತನ್ಯ ಅವರು ‘ತಂಡೇಲ್’ ಚಿತ್ರದ ಕೆಲಸಗಳಲ್ಲಿ ಬ್ಯುಸಿ ಇದ್ದರು. ಈಗ ಸಿನಿಮಾ ಗೆದ್ದ ಬಳಿಕ ಅವರು ವಿದೇಶಕ್ಕೆ ತೆರಳಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Mar 07, 2025 | 12:55 PM

Share
ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಅವರು ವಿದೇಶಕ್ಕೆ ತೆರಳಿದ್ದಾರೆ. ಹನಿಮೂನ್ ಕ್ಷಣವನ್ನು ಅವರು ಆನಂದಿಸುತ್ತಿದ್ದಾರೆ. ಈ ಫೋಟೋಗಳನ್ನು ಶೋಭಿತಾ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ನಾಗ ಚೈತನ್ಯ ಹಾಗೂ ಶೋಭಿತಾ ಧುಲಿಪಾಲ್ ಅವರು ವಿದೇಶಕ್ಕೆ ತೆರಳಿದ್ದಾರೆ. ಹನಿಮೂನ್ ಕ್ಷಣವನ್ನು ಅವರು ಆನಂದಿಸುತ್ತಿದ್ದಾರೆ. ಈ ಫೋಟೋಗಳನ್ನು ಶೋಭಿತಾ ಅವರು ತಮ್ಮ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

1 / 5
ನಾಗ ಚೈತನ್ಯ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಬ್ಯಾಕ್​ಲೆಸ್ ಆಗಿ ಕಾಣಿಸಿಕೊಂಡಿದ್ದು, ಫೋಟೋಗಳು ಗಮನ ಸೆಳೆದಿವೆ. ಶೋಭಿತಾ ಅವರ ಗ್ಲಾಮರ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ನಾಗ ಚೈತನ್ಯ ಅವರು ಕಪ್ಪು ಬಣ್ಣದ ಉಡುಗೆಯಲ್ಲಿ ಮಿಂಚಿದ್ದಾರೆ. ಈ ಫೋಟೋದಲ್ಲಿ ಅವರು ಬ್ಯಾಕ್​ಲೆಸ್ ಆಗಿ ಕಾಣಿಸಿಕೊಂಡಿದ್ದು, ಫೋಟೋಗಳು ಗಮನ ಸೆಳೆದಿವೆ. ಶೋಭಿತಾ ಅವರ ಗ್ಲಾಮರ್ ಲುಕ್​ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

2 / 5
ಶೋಭಿತಾ ಅವರ ಇನ್​ಸ್ಟಾಗ್ರಾಮ್ ಖಾತೆ ವಿವಿಧ ರೀತಿಯ ಫೋಟೋಗಳಿಂದ ತುಂಬಿ ಹೋಗಿದೆ. ಈಗ ಅವರು ಹನಿಮೂನ್ ಫೋಟೋಗಳನ್ನು ಹಂಚಿಕೊಳ್ಳಲು ಮರೆತಿಲ್ಲ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಶೋಭಿತಾ ಅವರ ಇನ್​ಸ್ಟಾಗ್ರಾಮ್ ಖಾತೆ ವಿವಿಧ ರೀತಿಯ ಫೋಟೋಗಳಿಂದ ತುಂಬಿ ಹೋಗಿದೆ. ಈಗ ಅವರು ಹನಿಮೂನ್ ಫೋಟೋಗಳನ್ನು ಹಂಚಿಕೊಳ್ಳಲು ಮರೆತಿಲ್ಲ. ಅವರ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 5
ನಾಗ ಚೈತನ್ಯ ಅವರು ಹಲವು ವರ್ಷಗಳಿಂದ ಒಂದು ದೊಡ್ಡ ಗೆಲುವಿಗಾಗಿ ಕಾಯುತ್ತಾ ಇದ್ದರು. ಈ ಗೆಲುವು ಈಗ ಅವರಿಗೆ ಸಿಕ್ಕಿದೆ. ‘ತಂಡೇಲ್’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಬಾಚಿಕೊಂಡು ಗಮನ ಸೆಳೆದಿದೆ. ಈ ಚಿತ್ರದ ಒಟಿಟಿ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

ನಾಗ ಚೈತನ್ಯ ಅವರು ಹಲವು ವರ್ಷಗಳಿಂದ ಒಂದು ದೊಡ್ಡ ಗೆಲುವಿಗಾಗಿ ಕಾಯುತ್ತಾ ಇದ್ದರು. ಈ ಗೆಲುವು ಈಗ ಅವರಿಗೆ ಸಿಕ್ಕಿದೆ. ‘ತಂಡೇಲ್’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ನೂರಾರು ಕೋಟಿ ರೂಪಾಯಿ ಬಾಚಿಕೊಂಡು ಗಮನ ಸೆಳೆದಿದೆ. ಈ ಚಿತ್ರದ ಒಟಿಟಿ ರಿಲೀಸ್​ಗಾಗಿ ಫ್ಯಾನ್ಸ್ ಕಾದಿದ್ದಾರೆ.

4 / 5
‘ತಂಡೇಲ್’ ಚಿತ್ರದಲ್ಲಿ ನಾಗ ಚೈತನ್ಯ ಅವರಿಗೆ ಜೊತೆಯಾಗಿ ಸಾಯಿ ಪಲ್ಲವಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಕೆಮಿಸ್ಟ್ರಿ ಕೆಲಸ ಮಾಡಿದೆ.

‘ತಂಡೇಲ್’ ಚಿತ್ರದಲ್ಲಿ ನಾಗ ಚೈತನ್ಯ ಅವರಿಗೆ ಜೊತೆಯಾಗಿ ಸಾಯಿ ಪಲ್ಲವಿ ಅವರು ನಟಿಸಿದ್ದಾರೆ. ಈ ಸಿನಿಮಾದಲ್ಲಿ ನಾಗ ಚೈತನ್ಯ ಹಾಗೂ ಸಾಯಿ ಪಲ್ಲವಿ ಕೆಮಿಸ್ಟ್ರಿ ಕೆಲಸ ಮಾಡಿದೆ.

5 / 5
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ