AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಇಲ್ಲಿವೆ ಸುಂದರ ಫೋಟೋಸ್

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 05, 2024 | 8:57 AM

Share
ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

1 / 5
ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

2 / 5
ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

3 / 5
ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

4 / 5
ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

5 / 5
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ