AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಇಲ್ಲಿವೆ ಸುಂದರ ಫೋಟೋಸ್

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 05, 2024 | 8:57 AM

Share
ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

1 / 5
ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

2 / 5
ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

3 / 5
ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

4 / 5
ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

5 / 5
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!