AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅದ್ದೂರಿಯಾಗಿ ನೆರವೇರಿತು ನಾಗ ಚೈತನ್ಯ-ಶೋಭಿತಾ ಮದುವೆ; ಇಲ್ಲಿವೆ ಸುಂದರ ಫೋಟೋಸ್

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Dec 05, 2024 | 8:57 AM

Share
ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ಪರಸ್ಪರ ಪ್ರೀತಿಸುತ್ತಿದ್ದರು. ಈಗ ಮದುವೆ ಆಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಅದ್ದೂರಿಯಾಗಿ ಈ ವಿವಾಹ ನೆರವೇರಿದೆ. ಈ ಫೋಟೋಗಳು ವೈರಲ್ ಆಗಿವೆ.

1 / 5
ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

ನಾಗ ಚೈತನ್ಯ ಹಾಗೂ ಶೋಭಿತಾ ಅವರು ‘ಅನ್ನಪೂರ್ಣ ಸ್ಟುಡಿಯೋ’ದಲ್ಲಿ ಮದುವೆ ಆಗಿದ್ದಾರೆ. ಅಕ್ಕಿನೇನಿ ನಾಗೇಶ್ವರ ರಾವ್ ನಿರ್ಮಾಣದ ಈ ಸ್ಟುಡಿಯೋದಲ್ಲಿ ನಾಗ ಚೈತನ್ಯ ಅವರು ತಾತನಿಗೆ ಗೌರವ ಸಲ್ಲಿಕೆ ಮಾಡಿದರು.

2 / 5
ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

ನಾಗ ಚೈತನ್ಯ ಹಾಗೂ ಶೋಭಿತಾ ಇಬ್ಬರೂ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಮಧ್ಯೆ ಪರಿಚಯ ಬೆಳೆದು ಈಗ ಮದುವೆ ಆಗಿ ಹೊಸ ಜೀವನ ಆರಂಭಿಸಿದ್ದಾರೆ. ಅನೇಕ ಸೆಲೆಬ್ರಿಟಿಗಳು ದಂಪತಿಗೆ ಶುಭಾಶಯ ಕೋರಿದ್ದಾರೆ.

3 / 5
ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

ನಾಗ ಚೈತನ್ಯ ಅವರ ವಿವಾಹದಿಂದ ತಂದೆ ಅಕ್ಕಿನೇನಿ ನಾಗಾರ್ಜುನ ಸಖತ್ ಖುಷಿ ಆಗಿದ್ದಾರೆ. ಅವರು ನವ ದಂಪತಿ ಜೊತೆ ಪೋಸ್ ಕೊಟ್ಟಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಗಮನ ಸೆಳೆದಿದೆ.

4 / 5
ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

ಶೋಭಿತಾಗೆ ಇದು ಮೊದಲ ವಿವಾಹ. ಮಾಡೆಲ್ ಆಗಿ, ನಟಿ ಆಗಿ ಅವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಖ್ಯಾತಿ ಹೆಚ್ಚಿದೆ. ಅವರು ಈಗ ಸಿನಿಮಾ ಮಾಡುತ್ತಾರಾ ಎನ್ನುವ ಕುತೂಹಲ ಮೂಡಿದೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!