AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nag Panchami 2024: ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ, ಚಿತ್ರಗಳಲ್ಲಿ ನೋಡಿ

ರಾಜ್ಯಾದ್ಯಂತ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ದೇವರ ದರ್ಶನಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದು ಸುಬ್ರಹ್ಮಣ್ಯನ ದರ್ಶನ ಪಡೆದರೆ ದೋಷ ನಿವಾರಣೆಯಾಗುವ ನಂಬಿಕೆ ಇದೆ.

ನವೀನ್ ಕುಮಾರ್ ಟಿ
| Edited By: |

Updated on: Aug 09, 2024 | 10:33 AM

Share
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ. ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಅಲಂಕಾರ ಮಾಡಲಾಗಿದೆ.

1 / 6
ಬೆಂಗಳೂರು, ತೆಲಂಗಾಣ, ಆಂಧ್ರಪ್ರದೇಶದಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಇಂದು ಸುಬ್ರಹ್ಮಣ್ಯನ ದರ್ಶನ ಪಡೆದರೆ ದೋಷ ನಿವಾರಣೆಯಾಗುವ ನಂಬಿಕೆ ಇದೆ.

ಬೆಂಗಳೂರು, ತೆಲಂಗಾಣ, ಆಂಧ್ರಪ್ರದೇಶದಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವರ ದರ್ಶನ ಪಡೆಯುತ್ತಿದ್ದಾರೆ. ಇಂದು ಸುಬ್ರಹ್ಮಣ್ಯನ ದರ್ಶನ ಪಡೆದರೆ ದೋಷ ನಿವಾರಣೆಯಾಗುವ ನಂಬಿಕೆ ಇದೆ.

2 / 6
ಶ್ರಾವಣ ಮಾಸದ‌ ಮೊದಲ‌ ಹಬ್ಬ ನಾಗರ ಪಂಚಮೀ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎಂದು ಪುರಾಣಗಳು ಹೇಳುತ್ತವೆ. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಅಲ್ಲದೆ ಆದಿಶೇಷನು ವಿಷ್ಣುವಿನ ವಾಹನವೂ ಹೌದು. ಹೀಗಾಗಿ ಸರ್ಪ ಪೂಜೆಗೆ ವಿಶೇಷ ಮಹಾತ್ವವಿದೆ.

ಶ್ರಾವಣ ಮಾಸದ‌ ಮೊದಲ‌ ಹಬ್ಬ ನಾಗರ ಪಂಚಮೀ. ಆದಿಶೇಷನ್ನು ಈ ಭೂಮಿಯನ್ನು ಹೊತ್ತಿದ್ದಾನೆ ಎಂದು ಪುರಾಣಗಳು ಹೇಳುತ್ತವೆ. ಭೂಮಿಯನ್ನು ರಕ್ಷಿಸಬೇಕಾದರೆ ಭೂಮಿಯನ್ನು ಹೊತ್ತ ಸರ್ಪಗಳ ರಾಜನನ್ನು ಪೂಜಿಸಬೇಕು. ಅಲ್ಲದೆ ಆದಿಶೇಷನು ವಿಷ್ಣುವಿನ ವಾಹನವೂ ಹೌದು. ಹೀಗಾಗಿ ಸರ್ಪ ಪೂಜೆಗೆ ವಿಶೇಷ ಮಹಾತ್ವವಿದೆ.

3 / 6
ವಿಷ್ಣುವು ವಿಶ್ವದ ರಕ್ಷಕ. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ ಸಂಬಂಧವಿದೆ. ನಾಗದೇವತೆಯನ್ನು ಲೌಕಿಕ ಹಾಗು ಅಲೌಕಿಕ ಉನ್ನತಿಗೆ ಪೂಜಿಸುತ್ತಾರೆ. ಲೌಕಿಕವಾಗಿ ಸಂತಾನ, ಸುಖ, ಸಂಪತ್ತಿಗೆ ಮೂಲ ಕಾರಣ ಸರ್ಪವಾಗಿದೆ.

ವಿಷ್ಣುವು ವಿಶ್ವದ ರಕ್ಷಕ. ಆದ್ದರಿಂದ ಆದಿಶೇಷನೂ ವಿಷ್ಣುವಿಗೂ ಭೂಮಿಗೂ ಅವಿನಾಭಾವ ಸಂಬಂಧವಿದೆ. ನಾಗದೇವತೆಯನ್ನು ಲೌಕಿಕ ಹಾಗು ಅಲೌಕಿಕ ಉನ್ನತಿಗೆ ಪೂಜಿಸುತ್ತಾರೆ. ಲೌಕಿಕವಾಗಿ ಸಂತಾನ, ಸುಖ, ಸಂಪತ್ತಿಗೆ ಮೂಲ ಕಾರಣ ಸರ್ಪವಾಗಿದೆ.

4 / 6
ನಾಗ ದೇವರನ್ನು ಪೂಜಿಸುವುದರಿಂದ ವ್ಯಕ್ತಿಯು ಎಲ್ಲಾ ತೊಂದರೆಗಳು ದೂರವಾಗುತ್ತವೆ ಎನ್ನುವ ನಂಬಿಕೆಯಿದೆ. ನಾಗರ ಪಂಚಮಿಯ ದಿನದಂದು ಹಾವುಗಳನ್ನು ಪೂಜಿಸುವ ಜನರು ಹಾವು ಕಡಿತದಿಂದ ರಕ್ಷಣೆಯನ್ನು ಪಡೆದುಕೊಳ್ಳುತ್ತಾರೆ.

ನಾಗ ದೇವರನ್ನು ಪೂಜಿಸುವುದರಿಂದ ವ್ಯಕ್ತಿಯು ಎಲ್ಲಾ ತೊಂದರೆಗಳು ದೂರವಾಗುತ್ತವೆ ಎನ್ನುವ ನಂಬಿಕೆಯಿದೆ. ನಾಗರ ಪಂಚಮಿಯ ದಿನದಂದು ಹಾವುಗಳನ್ನು ಪೂಜಿಸುವ ಜನರು ಹಾವು ಕಡಿತದಿಂದ ರಕ್ಷಣೆಯನ್ನು ಪಡೆದುಕೊಳ್ಳುತ್ತಾರೆ.

5 / 6
ಈ ದಿನ ಹಾವಿಗೆ ಹಾಲಿನಿಂದ ಅಭಿಷೇಕವನ್ನು ಮಾಡಿದರೆ ಶಾಶ್ವತ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನ ಮನೆಯ ಪ್ರವೇಶ ದ್ವಾರದಲ್ಲಿ ನಾಗ ಮೂರ್ತಿ ಮಾಡುವ ಸಂಪ್ರದಾಯವಿದೆ. ಇದು ಹಾವಿನ ಕಾಟದಿಂದ ಮನೆಯನ್ನು ರಕ್ಷಿಸುತ್ತದೆ ಎನ್ನುವ ನಂಬಿಕೆಯಿದೆ.

ಈ ದಿನ ಹಾವಿಗೆ ಹಾಲಿನಿಂದ ಅಭಿಷೇಕವನ್ನು ಮಾಡಿದರೆ ಶಾಶ್ವತ ಪುಣ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆ ಇದೆ. ಈ ದಿನ ಮನೆಯ ಪ್ರವೇಶ ದ್ವಾರದಲ್ಲಿ ನಾಗ ಮೂರ್ತಿ ಮಾಡುವ ಸಂಪ್ರದಾಯವಿದೆ. ಇದು ಹಾವಿನ ಕಾಟದಿಂದ ಮನೆಯನ್ನು ರಕ್ಷಿಸುತ್ತದೆ ಎನ್ನುವ ನಂಬಿಕೆಯಿದೆ.

6 / 6
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು