AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿ, ಪಕ್ಷಿಗಳ ಕಲರವ; ಛಾಯಾಗ್ರಾಹಕರೊಬ್ಬರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ

ಮೈಸೂರಿನ ತಪ್ಪಲಿನಲ್ಲಿ ಮತ್ತು ತಮಿಳುನಾಡಿನ ನೀಲಗಿರಿ ಪರ್ವತಗಳ ನಡುವೆ ಇರುವ ನಾಗರಹೊಳೆಯಲ್ಲಿನ ಹುಲಿ, ಜಿಂಕೆ, ಆನೆ, ಕರಡಿ, ಸಾರಂಗ ಸೇರಿದಂತೆ ವಿವಿಧ ಪ್ರಾಣಿ ಪಕ್ಷಿಗಳು ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿವೆ.

ರಾಮ್​, ಮೈಸೂರು
| Edited By: |

Updated on:Aug 06, 2023 | 11:10 AM

Share
ಮೈಸೂರು ಕಾಡಿನಲ್ಲಿ ಪ್ರಾಣಿ ಪಕ್ಷಿಗಳ ಕಲರವ ಪ್ರವಾಸಿಗರನ್ನು ಸಂತೋಷದಲ್ಲಿ ತೇಲಿಸಿದೆ. ಮೈಸೂರಿನ ತಪ್ಪಲಿನಲ್ಲಿ ಮತ್ತು ತಮಿಳುನಾಡಿನ ನೀಲಗಿರಿ ಪರ್ವತಗಳ ನಡುವೆ ಇರುವ ನಾಗರಹೊಳೆಯಲ್ಲಿನ ಪ್ರಾಣಿಗಳ ಫೋಟೋಸ್.

ಮೈಸೂರು ಕಾಡಿನಲ್ಲಿ ಪ್ರಾಣಿ ಪಕ್ಷಿಗಳ ಕಲರವ ಪ್ರವಾಸಿಗರನ್ನು ಸಂತೋಷದಲ್ಲಿ ತೇಲಿಸಿದೆ. ಮೈಸೂರಿನ ತಪ್ಪಲಿನಲ್ಲಿ ಮತ್ತು ತಮಿಳುನಾಡಿನ ನೀಲಗಿರಿ ಪರ್ವತಗಳ ನಡುವೆ ಇರುವ ನಾಗರಹೊಳೆಯಲ್ಲಿನ ಪ್ರಾಣಿಗಳ ಫೋಟೋಸ್.

1 / 10
ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ವಿವಿಧ ಕಾಡು ಪ್ರಾಣಿಗಳ ಚಲನವನ್ನು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ವಿವಿಧ ಕಾಡು ಪ್ರಾಣಿಗಳ ಚಲನವನ್ನು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

2 / 10
ಹುಲಿ, ಜಿಂಕೆ, ಆನೆ, ಕರಡಿ, ಸಾರಂಗ ಸೇರಿದಂತೆ ವಿವಿಧ ಪಕ್ಷಿಗಳ ಫೋಟೋಸ್ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಅಪರೂಪದ ಕಾಡು ಪ್ರಾಣಿಗಳ ದೃಶ್ಯ ಸೆರೆಯಾಗಿದೆ.

ಹುಲಿ, ಜಿಂಕೆ, ಆನೆ, ಕರಡಿ, ಸಾರಂಗ ಸೇರಿದಂತೆ ವಿವಿಧ ಪಕ್ಷಿಗಳ ಫೋಟೋಸ್ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಅಪರೂಪದ ಕಾಡು ಪ್ರಾಣಿಗಳ ದೃಶ್ಯ ಸೆರೆಯಾಗಿದೆ.

3 / 10
ಉತ್ತಮ ಮಳೆ ಆದ ಹಿನ್ನೆಲೆ ಕಾಡು ಹಸಿರಿನಿಂದ ಕಂಗೊಳಿಸುತ್ತಿದ್ದು ಕಾಡಿನ ರಸ್ತೆಯಲ್ಲಿ ಹುಲಿ ಆನೆಗಳು ಕಾಣಿಸಿಕೊಂಡಿವೆ. ಇನ್ನು ಬೈಕ್ ಸವಾರನ ಹತ್ತಿರದಲ್ಲಿ ಆನೆಗಳು ಕಾಣಿಸಿಕೊಂಡಿದ್ದು ಮೈ ನಡುಗಿಸುವಂತಿದೆ.

ಉತ್ತಮ ಮಳೆ ಆದ ಹಿನ್ನೆಲೆ ಕಾಡು ಹಸಿರಿನಿಂದ ಕಂಗೊಳಿಸುತ್ತಿದ್ದು ಕಾಡಿನ ರಸ್ತೆಯಲ್ಲಿ ಹುಲಿ ಆನೆಗಳು ಕಾಣಿಸಿಕೊಂಡಿವೆ. ಇನ್ನು ಬೈಕ್ ಸವಾರನ ಹತ್ತಿರದಲ್ಲಿ ಆನೆಗಳು ಕಾಣಿಸಿಕೊಂಡಿದ್ದು ಮೈ ನಡುಗಿಸುವಂತಿದೆ.

4 / 10
640 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಲವಾರು ರೀತಿಯ ವನ್ಯಜೀವಿಗಳು ನೆಲೆಸಿವೆ. ಇದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವು ಕರ್ನಾಟಕದ ಪ್ರಮುಖ ಹುಲಿ ಮೀಸಲು ಪ್ರದೇಶವಾಗಿದೆ.

640 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಲವಾರು ರೀತಿಯ ವನ್ಯಜೀವಿಗಳು ನೆಲೆಸಿವೆ. ಇದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವು ಕರ್ನಾಟಕದ ಪ್ರಮುಖ ಹುಲಿ ಮೀಸಲು ಪ್ರದೇಶವಾಗಿದೆ.

5 / 10
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮಾಡುವವರಿಗೆ ಒಂದು ಅಪರೂಪದ ಅನುಭವ ಸಿಗುತ್ತೆ. ದಾರಿ ನಡುವೆ, ನೀರಲ್ಲಿ ವಿವಿಧ ಬಗೆಯ ಕಾಡು ಪ್ರಾಣಿಗಳನ್ನು ನೋಡುವುದೇ ವಿಸ್ಮಯ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮಾಡುವವರಿಗೆ ಒಂದು ಅಪರೂಪದ ಅನುಭವ ಸಿಗುತ್ತೆ. ದಾರಿ ನಡುವೆ, ನೀರಲ್ಲಿ ವಿವಿಧ ಬಗೆಯ ಕಾಡು ಪ್ರಾಣಿಗಳನ್ನು ನೋಡುವುದೇ ವಿಸ್ಮಯ.

6 / 10
ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ಕಾಡು ಪ್ರಾಣಿಗಳ ಅಪರೂಪದ ಫೋಟೋಗಳನ್ನು ಶೋಟ್ ಮಾಡಿದ್ದಾರೆ.

ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ಕಾಡು ಪ್ರಾಣಿಗಳ ಅಪರೂಪದ ಫೋಟೋಗಳನ್ನು ಶೋಟ್ ಮಾಡಿದ್ದಾರೆ.

7 / 10
ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ, ನೀರಿನ ಹೊಂಡಗಳು ಒಣಗಿರುವಾಗ ಪ್ರಾಣಿಗಳು ಸರೋವರದ ಬಳಿ ಸೇರುತ್ತವೆ. ಈ ವೇಳೆ ಹೆಚ್ಚು ಪ್ರಾಣಿಗಳು ಕಣ್ಣಿಗೆ ಬೀಳುತ್ತವೆ.

ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ, ನೀರಿನ ಹೊಂಡಗಳು ಒಣಗಿರುವಾಗ ಪ್ರಾಣಿಗಳು ಸರೋವರದ ಬಳಿ ಸೇರುತ್ತವೆ. ಈ ವೇಳೆ ಹೆಚ್ಚು ಪ್ರಾಣಿಗಳು ಕಣ್ಣಿಗೆ ಬೀಳುತ್ತವೆ.

8 / 10
ನಾಗರಹೊಳೆ ಉದ್ಯಾನವನ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 6:45 ರಿಂದ 8:45 ರವರೆಗೆ ಮತ್ತು ಸಂಜೆ 4:00 ರಿಂದ 6:00 ರವರೆಗೆ ಓಪನ್ ಇರುತ್ತೆ.

ನಾಗರಹೊಳೆ ಉದ್ಯಾನವನ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 6:45 ರಿಂದ 8:45 ರವರೆಗೆ ಮತ್ತು ಸಂಜೆ 4:00 ರಿಂದ 6:00 ರವರೆಗೆ ಓಪನ್ ಇರುತ್ತೆ.

9 / 10
ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ಭಾರತದ ಅತ್ಯಂತ ಜನಪ್ರಿಯ ವನ್ಯಜೀವಿ ತಾಣವಾಗಿರುವುದರಿಂದ ಪ್ರಪಂಚದಾದ್ಯಂತ ಹೆಚ್ಚು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ಭಾರತದ ಅತ್ಯಂತ ಜನಪ್ರಿಯ ವನ್ಯಜೀವಿ ತಾಣವಾಗಿರುವುದರಿಂದ ಪ್ರಪಂಚದಾದ್ಯಂತ ಹೆಚ್ಚು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

10 / 10

Published On - 10:16 am, Sun, 6 August 23

Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ