AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಾಣಿ, ಪಕ್ಷಿಗಳ ಕಲರವ; ಛಾಯಾಗ್ರಾಹಕರೊಬ್ಬರ ಕ್ಯಾಮರಾ ಕಣ್ಣಿಗೆ ಕಂಡಿದ್ದು ಹೀಗೆ

ಮೈಸೂರಿನ ತಪ್ಪಲಿನಲ್ಲಿ ಮತ್ತು ತಮಿಳುನಾಡಿನ ನೀಲಗಿರಿ ಪರ್ವತಗಳ ನಡುವೆ ಇರುವ ನಾಗರಹೊಳೆಯಲ್ಲಿನ ಹುಲಿ, ಜಿಂಕೆ, ಆನೆ, ಕರಡಿ, ಸಾರಂಗ ಸೇರಿದಂತೆ ವಿವಿಧ ಪ್ರಾಣಿ ಪಕ್ಷಿಗಳು ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿವೆ.

ರಾಮ್​, ಮೈಸೂರು
| Updated By: ಆಯೇಷಾ ಬಾನು

Updated on:Aug 06, 2023 | 11:10 AM

ಮೈಸೂರು ಕಾಡಿನಲ್ಲಿ ಪ್ರಾಣಿ ಪಕ್ಷಿಗಳ ಕಲರವ ಪ್ರವಾಸಿಗರನ್ನು ಸಂತೋಷದಲ್ಲಿ ತೇಲಿಸಿದೆ. ಮೈಸೂರಿನ ತಪ್ಪಲಿನಲ್ಲಿ ಮತ್ತು ತಮಿಳುನಾಡಿನ ನೀಲಗಿರಿ ಪರ್ವತಗಳ ನಡುವೆ ಇರುವ ನಾಗರಹೊಳೆಯಲ್ಲಿನ ಪ್ರಾಣಿಗಳ ಫೋಟೋಸ್.

ಮೈಸೂರು ಕಾಡಿನಲ್ಲಿ ಪ್ರಾಣಿ ಪಕ್ಷಿಗಳ ಕಲರವ ಪ್ರವಾಸಿಗರನ್ನು ಸಂತೋಷದಲ್ಲಿ ತೇಲಿಸಿದೆ. ಮೈಸೂರಿನ ತಪ್ಪಲಿನಲ್ಲಿ ಮತ್ತು ತಮಿಳುನಾಡಿನ ನೀಲಗಿರಿ ಪರ್ವತಗಳ ನಡುವೆ ಇರುವ ನಾಗರಹೊಳೆಯಲ್ಲಿನ ಪ್ರಾಣಿಗಳ ಫೋಟೋಸ್.

1 / 10
ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ವಿವಿಧ ಕಾಡು ಪ್ರಾಣಿಗಳ ಚಲನವನ್ನು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ವಿವಿಧ ಕಾಡು ಪ್ರಾಣಿಗಳ ಚಲನವನ್ನು ತಮ್ಮ ಕ್ಯಾಮರಾ ಕಣ್ಣಿನಲ್ಲಿ ಸೆರೆ ಹಿಡಿದಿದ್ದಾರೆ.

2 / 10
ಹುಲಿ, ಜಿಂಕೆ, ಆನೆ, ಕರಡಿ, ಸಾರಂಗ ಸೇರಿದಂತೆ ವಿವಿಧ ಪಕ್ಷಿಗಳ ಫೋಟೋಸ್ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಅಪರೂಪದ ಕಾಡು ಪ್ರಾಣಿಗಳ ದೃಶ್ಯ ಸೆರೆಯಾಗಿದೆ.

ಹುಲಿ, ಜಿಂಕೆ, ಆನೆ, ಕರಡಿ, ಸಾರಂಗ ಸೇರಿದಂತೆ ವಿವಿಧ ಪಕ್ಷಿಗಳ ಫೋಟೋಸ್ ಸೆರೆ ಹಿಡಿದಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ ಅಪರೂಪದ ಕಾಡು ಪ್ರಾಣಿಗಳ ದೃಶ್ಯ ಸೆರೆಯಾಗಿದೆ.

3 / 10
ಉತ್ತಮ ಮಳೆ ಆದ ಹಿನ್ನೆಲೆ ಕಾಡು ಹಸಿರಿನಿಂದ ಕಂಗೊಳಿಸುತ್ತಿದ್ದು ಕಾಡಿನ ರಸ್ತೆಯಲ್ಲಿ ಹುಲಿ ಆನೆಗಳು ಕಾಣಿಸಿಕೊಂಡಿವೆ. ಇನ್ನು ಬೈಕ್ ಸವಾರನ ಹತ್ತಿರದಲ್ಲಿ ಆನೆಗಳು ಕಾಣಿಸಿಕೊಂಡಿದ್ದು ಮೈ ನಡುಗಿಸುವಂತಿದೆ.

ಉತ್ತಮ ಮಳೆ ಆದ ಹಿನ್ನೆಲೆ ಕಾಡು ಹಸಿರಿನಿಂದ ಕಂಗೊಳಿಸುತ್ತಿದ್ದು ಕಾಡಿನ ರಸ್ತೆಯಲ್ಲಿ ಹುಲಿ ಆನೆಗಳು ಕಾಣಿಸಿಕೊಂಡಿವೆ. ಇನ್ನು ಬೈಕ್ ಸವಾರನ ಹತ್ತಿರದಲ್ಲಿ ಆನೆಗಳು ಕಾಣಿಸಿಕೊಂಡಿದ್ದು ಮೈ ನಡುಗಿಸುವಂತಿದೆ.

4 / 10
640 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಲವಾರು ರೀತಿಯ ವನ್ಯಜೀವಿಗಳು ನೆಲೆಸಿವೆ. ಇದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವು ಕರ್ನಾಟಕದ ಪ್ರಮುಖ ಹುಲಿ ಮೀಸಲು ಪ್ರದೇಶವಾಗಿದೆ.

640 ಚದರ ಕಿ.ಮೀ ವಿಸ್ತೀರ್ಣದಲ್ಲಿ ಹರಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಲವಾರು ರೀತಿಯ ವನ್ಯಜೀವಿಗಳು ನೆಲೆಸಿವೆ. ಇದು ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವು ಕರ್ನಾಟಕದ ಪ್ರಮುಖ ಹುಲಿ ಮೀಸಲು ಪ್ರದೇಶವಾಗಿದೆ.

5 / 10
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮಾಡುವವರಿಗೆ ಒಂದು ಅಪರೂಪದ ಅನುಭವ ಸಿಗುತ್ತೆ. ದಾರಿ ನಡುವೆ, ನೀರಲ್ಲಿ ವಿವಿಧ ಬಗೆಯ ಕಾಡು ಪ್ರಾಣಿಗಳನ್ನು ನೋಡುವುದೇ ವಿಸ್ಮಯ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಮಾಡುವವರಿಗೆ ಒಂದು ಅಪರೂಪದ ಅನುಭವ ಸಿಗುತ್ತೆ. ದಾರಿ ನಡುವೆ, ನೀರಲ್ಲಿ ವಿವಿಧ ಬಗೆಯ ಕಾಡು ಪ್ರಾಣಿಗಳನ್ನು ನೋಡುವುದೇ ವಿಸ್ಮಯ.

6 / 10
ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ಕಾಡು ಪ್ರಾಣಿಗಳ ಅಪರೂಪದ ಫೋಟೋಗಳನ್ನು ಶೋಟ್ ಮಾಡಿದ್ದಾರೆ.

ಹಿರಿಯ ಛಾಯಾಗ್ರಾಹಕ ಲಕ್ಷ್ಮೀ ನಾರಾಯಣ್ ಯಾದವ್ ಅವರು ಕಾಡು ಪ್ರಾಣಿಗಳ ಅಪರೂಪದ ಫೋಟೋಗಳನ್ನು ಶೋಟ್ ಮಾಡಿದ್ದಾರೆ.

7 / 10
ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ, ನೀರಿನ ಹೊಂಡಗಳು ಒಣಗಿರುವಾಗ ಪ್ರಾಣಿಗಳು ಸರೋವರದ ಬಳಿ ಸೇರುತ್ತವೆ. ಈ ವೇಳೆ ಹೆಚ್ಚು ಪ್ರಾಣಿಗಳು ಕಣ್ಣಿಗೆ ಬೀಳುತ್ತವೆ.

ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ, ನೀರಿನ ಹೊಂಡಗಳು ಒಣಗಿರುವಾಗ ಪ್ರಾಣಿಗಳು ಸರೋವರದ ಬಳಿ ಸೇರುತ್ತವೆ. ಈ ವೇಳೆ ಹೆಚ್ಚು ಪ್ರಾಣಿಗಳು ಕಣ್ಣಿಗೆ ಬೀಳುತ್ತವೆ.

8 / 10
ನಾಗರಹೊಳೆ ಉದ್ಯಾನವನ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 6:45 ರಿಂದ 8:45 ರವರೆಗೆ ಮತ್ತು ಸಂಜೆ 4:00 ರಿಂದ 6:00 ರವರೆಗೆ ಓಪನ್ ಇರುತ್ತೆ.

ನಾಗರಹೊಳೆ ಉದ್ಯಾನವನ ವಾರದ ಎಲ್ಲಾ ದಿನಗಳಲ್ಲಿ ಬೆಳಿಗ್ಗೆ 6:45 ರಿಂದ 8:45 ರವರೆಗೆ ಮತ್ತು ಸಂಜೆ 4:00 ರಿಂದ 6:00 ರವರೆಗೆ ಓಪನ್ ಇರುತ್ತೆ.

9 / 10
ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ಭಾರತದ ಅತ್ಯಂತ ಜನಪ್ರಿಯ ವನ್ಯಜೀವಿ ತಾಣವಾಗಿರುವುದರಿಂದ ಪ್ರಪಂಚದಾದ್ಯಂತ ಹೆಚ್ಚು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

ನಾಗರಹೊಳೆ ರಾಷ್ಟ್ರೀಯ ಉದ್ಯಾನವನವು ಭಾರತದ ಅತ್ಯಂತ ಜನಪ್ರಿಯ ವನ್ಯಜೀವಿ ತಾಣವಾಗಿರುವುದರಿಂದ ಪ್ರಪಂಚದಾದ್ಯಂತ ಹೆಚ್ಚು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ.

10 / 10

Published On - 10:16 am, Sun, 6 August 23

Follow us
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ಕಾರು ಡಿಕ್ಕಿ ರಭಸಕ್ಕೆ ಬೈಕ್​​ನಲ್ಲಿದ್ದ ನಾಲ್ವರು ಚೆಲ್ಲಾಪಿಲ್ಲಿಯಾದ್ರು
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ನಾಲ್ಕು ತಿಂಗಳಿಂದ ಸಂಬಳ ಕೊಟ್ಟಿಲ್ಲ, 1 ತಿಂಗಳು ಸಂಬಳದ ಚೆಕ್ ಮಾನ್ಯವಾಗಿಲ್ಲ
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಪಂದ್ಯದ ಬಳಿಕ ಸಹ ಆಟಗಾರನನ್ನು ಅಶ್ಲೀಲವಾಗಿ ಬೈದ ಶ್ರೇಯಸ್ ಅಯ್ಯರ್
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಆರ್​ಸಿಬಿಗೆ 18 ವರ್ಷಗಳಿಂದ ಕಪ್ ಮರೀಚಿಕೆಯಾಗಿದೆ, ಈ ಸಲ ನೀಗುವುದೇ ಬರ?
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಅದ್ಭುತ ಡೈವಿಂಗ್ ಕ್ಯಾಚ್... ಟೀಕಾಕಾರರ ಬಾಯಿ ಮುಚ್ಚಿಸಿದ ಸರ್ಫರಾಝ್ ಖಾನ್
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಹಾಲು ತರಕಾರಿ ಮಾರಲು ಬಿಡೋದಿಲ್ಲ ಅಂತ ಬಾಲಕೃಷ್ಣ ಯಾಕೆ ಹೇಳಿದ್ದಾರೋ? ಸಚಿವ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಬಾಯ್ ಡೆಲಿವರಿ ಮಾಡಲು ಹೋದಾಗ ಸ್ಕೂಟರ್​​ನಲ್ಲಿದ್ದ ಸಾಮಾನು ಲಪಟಾಯಿಸಿ ಪರಾರಿ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ
ಮದುವೆ ಬಳಿಕವೂ ಚಿತ್ರರಂಗದಲ್ಲಿ ಸೋನಲ್ ಬ್ಯುಸಿ; ಇದರ ಕ್ರೆಡಿಟ್ ತರುಣ್​ಗೆ