- Kannada News Photo gallery Namita Campaign in Chikkapete in Bengaluru for BJP Candidate Uday Garudachar
ಬೆಂಗಳೂರಿನಲ್ಲಿ ಬಿಜೆಪಿ ಪರ ಪ್ರಚಾರ ಮಾಡಿದ ನಟಿ ನಮಿತಾ; ಇಲ್ಲಿವೆ ಫೋಟೋಸ್
ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಪರ ನಮಿತಾ ಚಿಕ್ಕಪೇಟೆಯಲ್ಲಿ ಪ್ರಚಾರ ಮಾಡಿದ್ದಾರೆ. ‘ಉದಯ್ ಗರುಡಾಚಾರ ಹಾಗೂ ಬಿಜೆಪಿಗೆ ಮತ ಹಾಕಿ’ ಎಂದು ಅವರು ಕೋರಿದ್ದಾರೆ.
Updated on: May 08, 2023 | 1:15 PM

ಕನ್ನಡ ಸೇರಿ ಹಲವು ಭಾಷೆಗಳಲ್ಲಿ ನಟಿಸಿ ಫೇಮಸ್ ಆದವರು ನಮಿತಾ. ಅವರು ಬೆಂಗಳೂರಿನ ಚಿಕ್ಕಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ನಮಿತಾಗೆ ಚಿತ್ರರಂಗದಲ್ಲಿ ಸಾಕಷ್ಟು ಬೇಡಿಕೆ ಇತ್ತು. ಮದುವೆ, ಕುಟುಂಬದಲ್ಲಿ ಬ್ಯುಸಿ ಆದ ಬಳಿಕ ಅವರು ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ.

ಬಿಜೆಪಿ ಅಭ್ಯರ್ಥಿ ಉದಯ್ ಗರುಡಾಚಾರ್ ಪರ ನಮಿತಾ ಚಿಕ್ಕಪೇಟೆಯಲ್ಲಿ ಪ್ರಚಾರ ಮಾಡಿದ್ದಾರೆ. ‘ಉದಯ್ ಗರುಡಾಚಾರ ಹಾಗೂ ಬಿಜೆಪಿಗೆ ಮತ ಹಾಕಿ’ ಎಂದು ಅವರು ಕೋರಿದ್ದಾರೆ.

2017ರಲ್ಲಿ ವೀರೇಂದ್ರ ಚೌಧರಿ ಅವರನ್ನು ನಮಿತಾ ಮದುವೆ ಆಗಿದ್ದಾರೆ. ಅವರಿಗೆ ಇತ್ತೀಚೆಗೆ ಅವಳಿ ಮಕ್ಕಳು ಜನಿಸಿದೆ. ಕುಟುಂಬದ ಆರೈಕೆಯಲ್ಲೂ ಅವರು ಬ್ಯುಸಿ ಇದ್ದಾರೆ.

ನಮಿತಾ ಅವರು ತೆಲುಗು ಚಿತ್ರರಂಗದಿಂದ ಬಣ್ಣದ ಬದುಕು ಆರಂಭಿಸಿದರು. ‘ನೀಲಕಂಠ’, ‘ಹೂ’ ಮೊದಲಾದ ಕನ್ನಡ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.
Related Photo Gallery

IPL 2025: CSK ತಂಡಕ್ಕೆ ಪ್ಲೇಆಫ್ಗೇರಲು ಇನ್ನೂ ಇದೆ ಚಾನ್ಸ್

14 ವರ್ಷಗಳ ನಂತರ ಅಪರೂಪದ ಗೆಲುವು ದಾಖಲಿಸಿದ ಆರ್ಸಿಬಿ

ವೆಡ್ಡಿಂಗ್ ವೈಬ್ಸ್ನಲ್ಲಿ ಆಶಿಕಾ ರಂಗನಾಥ್; ಕ್ಯೂಟ್ ಫೋಟೋ ವೈರಲ್

ಚಿನ್ನಸ್ವಾಮಿಯಲ್ಲಿ ಕೊನೆಗೂ ಅಬ್ಬರಿಸಿದ ವಿರಾಟ್ ಕೊಹ್ಲಿ

ಎಲ್ಲಾ ಕೆಲಸಕ್ಕೂ ಎಡಗೈ ಬಳಸುವ ಜನರಿಗೆ ಈ ಆರೋಗ್ಯ ಸಮಸ್ಯೆ ತಪ್ಪಿದ್ದಲ್ಲ

Rohit Sharma: ಹಿಟ್ಮ್ಯಾನ್ ಧೂಮ್ ಧಮಾಕಾ: ಭರ್ಜರಿ ದಾಖಲೆ ನಿರ್ಮಾಣ

IPL 2025: ಇಂದು RCB ಗೆದ್ದರೆ ಮಹತ್ವದ ಬದಲಾವಣೆ ಖಚಿತ

ಉಗ್ರ ದಾಳಿಗೆ ಇಡೀ ದೇಶವೇ ಶೋಕದಲ್ಲಿರುವಾಗ, ಇನ್ಸ್ಪೆಕ್ಟರ್ ಭರ್ಜರಿ ರೋಡ್ ಶೋ

ಭೂಮಿಯ ಮೇಲಿನ ಸ್ವರ್ಗ ಈ ʼಪಹಲ್ಗಾಮ್ʼ

ಕಾಡು ಮೇಡಲ್ಲಿ ಸುತ್ತಾಡುತ್ತಾ ಓದಿ ಯುಪಿಎಸ್ಸಿ ಪಾಸ್ ಮಾಡಿದ ಕುರಿಗಾಹಿ
ಹೀಗೂ ಉಂಟೆ... ಅಳತೆ ಮೀರಿದ ಬ್ಯಾಟ್ ಬಳಸಲು ರವೀಂದ್ರ ಜಡೇಜಾ ಸರ್ಕಸ್

Daily Devotional: ಮಂಗಳವಾರ ಹಾಗೂ ಶುಕ್ರವಾರ ಹಣವನ್ನು ಕೊಡಬಹುದಾ?

Daily Horoscope: ವೃಷಭ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್

ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...

ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ

ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
