AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Edited By: |

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ