AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Edited By: |

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ