AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Edited By: |

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
Follow Us
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್