AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Edited By: |

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ