AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ