AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Edited By: |

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್