AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Namrata Shirodkar: ವಿದೇಶದಲ್ಲಿ ನಮ್ರತಾ-ಸಿತಾರಾ ಸುತ್ತಾಟ; ಮಹೇಶ್ ಬಾಬು ಬಗ್ಗೆ ಎದುರಾಯ್ತು ಪ್ರಶ್ನೆ

ಮಹೇಶ್ ಬಾಬು ಪತ್ನಿ ನಮ್ರತಾ, ಸಿತಾರಾ ಹಾಗೂ ಅವರ ಕುಟುಂಬದವರು ಪ್ಯಾರಿಸ್ ಸುತ್ತಾಡುತ್ತಿದ್ದಾರೆ. ‘ಗರ್ಲ್ಸ್ ಗ್ಯಾಂಗ್’ ಎನ್ನುವ ಕ್ಯಾಪ್ಶನ್ ಇದಕ್ಕೆ ಕೊಡಲಾಗಿದೆ.

ರಾಜೇಶ್ ದುಗ್ಗುಮನೆ
|

Updated on: Mar 25, 2023 | 8:20 AM

Share
ಮಹೇಶ್ ಬಾಬು ಕುಟುಂಬಕ್ಕೆ ಪ್ರವಾಸ ಹೊಸದಲ್ಲ. ಸಮಯ ಸಿಕ್ಕಾಗಲೆಲ್ಲ ವಿದೇಶಕ್ಕೆ ತೆರಳುತ್ತಾರೆ. ಅಲ್ಲಿ ಸುತ್ತಾಡಿದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಇವರು ಪ್ಯಾರಿಸ್​​ನಲ್ಲಿ ಸುತ್ತಾಡುತ್ತಿದ್ದಾರೆ.

ಮಹೇಶ್ ಬಾಬು ಕುಟುಂಬಕ್ಕೆ ಪ್ರವಾಸ ಹೊಸದಲ್ಲ. ಸಮಯ ಸಿಕ್ಕಾಗಲೆಲ್ಲ ವಿದೇಶಕ್ಕೆ ತೆರಳುತ್ತಾರೆ. ಅಲ್ಲಿ ಸುತ್ತಾಡಿದ ಫೋಟೋಗಳನ್ನು ಇವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಇವರು ಪ್ಯಾರಿಸ್​​ನಲ್ಲಿ ಸುತ್ತಾಡುತ್ತಿದ್ದಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ, ಸಿತಾರಾ ಹಾಗೂ ಅವರ ಕುಟುಂಬದವರು ಪ್ಯಾರಿಸ್ ಸುತ್ತಾಡುತ್ತಿದ್ದಾರೆ. ‘ಗರ್ಲ್ಸ್ ಗ್ಯಾಂಗ್’ ಎನ್ನುವ ಕ್ಯಾಪ್ಶನ್ ಇದಕ್ಕೆ ಕೊಡಲಾಗಿದೆ.

ಮಹೇಶ್ ಬಾಬು ಪತ್ನಿ ನಮ್ರತಾ, ಸಿತಾರಾ ಹಾಗೂ ಅವರ ಕುಟುಂಬದವರು ಪ್ಯಾರಿಸ್ ಸುತ್ತಾಡುತ್ತಿದ್ದಾರೆ. ‘ಗರ್ಲ್ಸ್ ಗ್ಯಾಂಗ್’ ಎನ್ನುವ ಕ್ಯಾಪ್ಶನ್ ಇದಕ್ಕೆ ಕೊಡಲಾಗಿದೆ.

2 / 5
‘ಸರ್ಕಾರು ವಾರಿ ಪಾಟ’ ಗೆಲುವಿನ ಬಳಿಕ ಮಹೇಶ್ ಬಾಬು ಹೊಸ ಸಿನಿಮಾ ಕೆಲಸ ಆರಂಭ ವಿಳಂಬ ಆಯಿತು. ತ್ರಿವಿಕ್ರಂ ಶ್ರೀನಿವಾಸ್ ಅವರು ಹೊಸ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

‘ಸರ್ಕಾರು ವಾರಿ ಪಾಟ’ ಗೆಲುವಿನ ಬಳಿಕ ಮಹೇಶ್ ಬಾಬು ಹೊಸ ಸಿನಿಮಾ ಕೆಲಸ ಆರಂಭ ವಿಳಂಬ ಆಯಿತು. ತ್ರಿವಿಕ್ರಂ ಶ್ರೀನಿವಾಸ್ ಅವರು ಹೊಸ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

3 / 5
ಈಗ ಮಹೇಶ್ ಬಾಬು ಅವರು ವೇಗವಾಗಿ ಹೊಸ ಸಿನಿಮಾ ಕೆಲಸಗಳನ್ನು ಮುಗಿಸಲೇಬೇಕಿದೆ. ಈ ಕಾರಣಕ್ಕೆ ಅವರು ಸೆಟ್​​ಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬದ ಇತರರು ವಿದೇಶಕ್ಕೆ ಪ್ರವಾಸ ತೆರಳಿದ್ದಾರೆ.

ಈಗ ಮಹೇಶ್ ಬಾಬು ಅವರು ವೇಗವಾಗಿ ಹೊಸ ಸಿನಿಮಾ ಕೆಲಸಗಳನ್ನು ಮುಗಿಸಲೇಬೇಕಿದೆ. ಈ ಕಾರಣಕ್ಕೆ ಅವರು ಸೆಟ್​​ಗೆ ತೆರಳಿದ್ದಾರೆ. ಈ ಸಂದರ್ಭದಲ್ಲಿ ಕುಟುಂಬದ ಇತರರು ವಿದೇಶಕ್ಕೆ ಪ್ರವಾಸ ತೆರಳಿದ್ದಾರೆ.

4 / 5
ಐಫಿಲ್ ಟವರ್ ಬಳಿ ಪೋಸ್​ ನೀಡಿರುವ ಫೋಟೋಗಳನ್ನು ಇವರು ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ಮಹೇಶ್ ಬಾಬು ಎಲ್ಲಿ. ಅವರೂ ಇರಬೇಕಿತ್ತು’ ಎನ್ನುವ ಕಮೆಂಟ್ ಬಂದಿದೆ. ಈ ಮೊದಲು ಅನೇಕ ಬಾರಿ ಅವರು ಇಲ್ಲಿಗೆ ತೆರಳಿದ್ದರು.

ಐಫಿಲ್ ಟವರ್ ಬಳಿ ಪೋಸ್​ ನೀಡಿರುವ ಫೋಟೋಗಳನ್ನು ಇವರು ಹಂಚಿಕೊಂಡಿದ್ದಾರೆ. ಈ ಫೋಟೋಗೆ ‘ಮಹೇಶ್ ಬಾಬು ಎಲ್ಲಿ. ಅವರೂ ಇರಬೇಕಿತ್ತು’ ಎನ್ನುವ ಕಮೆಂಟ್ ಬಂದಿದೆ. ಈ ಮೊದಲು ಅನೇಕ ಬಾರಿ ಅವರು ಇಲ್ಲಿಗೆ ತೆರಳಿದ್ದರು.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ