AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey Rose: ನಟಿ ಹನಿ ರೋಸ್  ಜತೆ ನಂದಮೂರಿ ಪಾರ್ಟಿ; ಫೋಟೋ ವೈರಲ್

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ. ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 8:17 PM

Share
ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದೆ.

ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದೆ.

1 / 5
ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

2 / 5
‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

3 / 5
‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

4 / 5
ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

5 / 5

Published On - 6:15 pm, Mon, 23 January 23

ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ನಾನ್-ವೆಜ್ ತಿಂದಿದ್ದಕ್ಕೆ ಡಾಲಿ ಧನಂಜಯ ಟ್ರೋಲ್: ಮನೆಯವರ ಪ್ರತಿಕ್ರಿಯೆ ಏನು?
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ