AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey Rose: ನಟಿ ಹನಿ ರೋಸ್  ಜತೆ ನಂದಮೂರಿ ಪಾರ್ಟಿ; ಫೋಟೋ ವೈರಲ್

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ. ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 8:17 PM

Share
ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದೆ.

ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದೆ.

1 / 5
ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

2 / 5
‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

3 / 5
‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

4 / 5
ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

5 / 5

Published On - 6:15 pm, Mon, 23 January 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​