AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Honey Rose: ನಟಿ ಹನಿ ರೋಸ್  ಜತೆ ನಂದಮೂರಿ ಪಾರ್ಟಿ; ಫೋಟೋ ವೈರಲ್

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ. ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

ರಾಜೇಶ್ ದುಗ್ಗುಮನೆ
|

Updated on:Jan 23, 2023 | 8:17 PM

Share
ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದೆ.

ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಸದ್ದು ಮಾಡಿದೆ.

1 / 5
ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

2 / 5
‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

3 / 5
‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

4 / 5
ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.

5 / 5

Published On - 6:15 pm, Mon, 23 January 23

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ