ಸಚಿವ ಸಂಪುಟ ಸಭೆಗೆ ಸನ್ನದ್ದಗೊಂಡ ನಂದಿಗಿರಿಧಾಮ: ಪೊಲೀಸ್ ಕಣ್ಗಾವಲು, ಸಾರ್ವಜನಿಕರಿಗೆ ನಿರ್ಬಂಧ
ಕರ್ನಾಟಕ ರಾಜ್ಯದ 14ನೇ ಸಚಿವ ಸಂಪುಟ ಸಭೆ ಇಂದು ಚಿಕ್ಕಬಳ್ಳಾಪುರದ ನಂದಿಗಿರಿಧಾಮದಲ್ಲಿ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆಯುವ ಈ ಸಭೆಯಲ್ಲಿ ಬಯಲುಸೀಮೆ ಜಿಲ್ಲೆಗಳ ಅಭಿವೃದ್ಧಿಗೆ ಪ್ರಮುಖ ಯೋಜನೆಗಳನ್ನು ಘೋಷಿಸುವ ನಿರೀಕ್ಷೆಯಿದೆ. ನಂದಿಗಿರಿಧಾಮದಲ್ಲಿ ಸಭೆಗೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿವೆ.

1 / 7

2 / 7

3 / 7

4 / 7

5 / 7

6 / 7

7 / 7