AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂರ್ಯಾಸ್ ಸ್ಯಾಟರ್ಡೆ’ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಾನಿ

ನ್ಯಾಚುರಲ್ ಸ್ಟಾರ್ ಎಂದೇ ಜನಪ್ರಿಯವಾಗಿರುವ ತೆಲುಗಿನ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ನಟನೆಯ ‘ಸರಿಪೋದಾ ಶನಿವಾರಂ’ ತಮಿಳು ಸಿನಿಮಾ ಕನ್ನಡದಲ್ಲಿ ‘ಸೂರ್ಯಾಸ್ ಸ್ಯಾಟರ್ಡೆ’ ಹೆಸರಲ್ಲಿ ಬಿಡುಗಡೆ ಆಗಲಿದೆ.

ಮಂಜುನಾಥ ಸಿ.
|

Updated on: Aug 27, 2024 | 6:13 PM

Share
ನ್ಯಾಚುರಲ್ ಸ್ಟಾರ್ ಎಂದೇ ಜನಪ್ರಿಯರಾಗಿರುವ ನಟ ನಾನಿ ಬೆಂಗಳೂರಿಗೆ ಬಂದಿದ್ದಾರೆ. ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ ಸಿನಿಮಾ ಬಿಡುಗಡೆ ಆಗಲಿದೆ.

ನ್ಯಾಚುರಲ್ ಸ್ಟಾರ್ ಎಂದೇ ಜನಪ್ರಿಯರಾಗಿರುವ ನಟ ನಾನಿ ಬೆಂಗಳೂರಿಗೆ ಬಂದಿದ್ದಾರೆ. ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ ಸಿನಿಮಾ ಬಿಡುಗಡೆ ಆಗಲಿದೆ.

1 / 7
‘ಸರಿಪೋದಾ ಶನಿವಾರಂ’ ಸಿನಿಮಾ ತೆಲುಗು ಸಿನಿಮಾ ಕನ್ನಡದಲ್ಲಿ ‘ಸೂರ್ಯಾಸ್ ಸ್ಯಾಟರ್ಡೆ’ ಹೆಸರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಚಾರಕ್ಕೆ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ.

‘ಸರಿಪೋದಾ ಶನಿವಾರಂ’ ಸಿನಿಮಾ ತೆಲುಗು ಸಿನಿಮಾ ಕನ್ನಡದಲ್ಲಿ ‘ಸೂರ್ಯಾಸ್ ಸ್ಯಾಟರ್ಡೆ’ ಹೆಸರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಚಾರಕ್ಕೆ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ.

2 / 7
ಈ ಹಿಂದೆ ತಮ್ಮ ನಟನೆಯ ‘ದಸರಾ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ಪ್ರಚಾರಕ್ಕಾಗಿ ನಾನಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರು ಅವರಿಗೆ ಹೊಸದೇನೂ ಅಲ್ಲ. ಈ ಹಿಂದೆ ಕೆಲ ಬಾರಿ ಬೆಂಗಳೂರಿಗೆ ಬಂದಿದ್ದಾರೆ.

ಈ ಹಿಂದೆ ತಮ್ಮ ನಟನೆಯ ‘ದಸರಾ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ಪ್ರಚಾರಕ್ಕಾಗಿ ನಾನಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರು ಅವರಿಗೆ ಹೊಸದೇನೂ ಅಲ್ಲ. ಈ ಹಿಂದೆ ಕೆಲ ಬಾರಿ ಬೆಂಗಳೂರಿಗೆ ಬಂದಿದ್ದಾರೆ.

3 / 7
ನಾನಿ ಹಾಗೂ ಕಿಚ್ಚ ಸುದೀಪ್ ಈ ಹಿಂದೆ ರಾಜಮೌಳಿಯ ‘ಈಗ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಸುದೀಪ್ ಜೊತೆಗೆ ನಾನಿಗೆ ಉತ್ತಮ ಗೆಳೆತನವಿದೆ. ಇತ್ತೀಚೆಗಷ್ಟೆ ‘ಈಗ 2’ ಬಗ್ಗೆ ನಾನಿ ಮಾತನಾಡಿದ್ದಾರೆ.

ನಾನಿ ಹಾಗೂ ಕಿಚ್ಚ ಸುದೀಪ್ ಈ ಹಿಂದೆ ರಾಜಮೌಳಿಯ ‘ಈಗ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಸುದೀಪ್ ಜೊತೆಗೆ ನಾನಿಗೆ ಉತ್ತಮ ಗೆಳೆತನವಿದೆ. ಇತ್ತೀಚೆಗಷ್ಟೆ ‘ಈಗ 2’ ಬಗ್ಗೆ ನಾನಿ ಮಾತನಾಡಿದ್ದಾರೆ.

4 / 7
ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ (ಕನ್ನಡದಲ್ಲಿ ಸೂರ್ಯಾಸ್ ಸ್ಯಾಟರ್ಡೆ) ಭಿನ್ನ ಕತೆ ಹೊಂದಿರುವ ಸಿನಿಮಾ. ಶನಿವಾರ ಮಾತ್ರವೇ ಅನ್ಯಾಯದ ವಿರುದ್ಧ ಹೋರಾಡುವ ನಾಯಕನ ಕತೆ ಇದು.

ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ (ಕನ್ನಡದಲ್ಲಿ ಸೂರ್ಯಾಸ್ ಸ್ಯಾಟರ್ಡೆ) ಭಿನ್ನ ಕತೆ ಹೊಂದಿರುವ ಸಿನಿಮಾ. ಶನಿವಾರ ಮಾತ್ರವೇ ಅನ್ಯಾಯದ ವಿರುದ್ಧ ಹೋರಾಡುವ ನಾಯಕನ ಕತೆ ಇದು.

5 / 7
ಸಿನಿಮಾವನ್ನು ವಿವೇಕ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿ. ತಮಿಳಿನ ಎಸ್​ಜೆ ಸೂರ್ಯ ವಿಲನ್. ಸಿನಿಮಾ ಆಗಸ್ಟ್ 29ಕ್ಕೆ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾವನ್ನು ವಿವೇಕ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿ. ತಮಿಳಿನ ಎಸ್​ಜೆ ಸೂರ್ಯ ವಿಲನ್. ಸಿನಿಮಾ ಆಗಸ್ಟ್ 29ಕ್ಕೆ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿದೆ.

6 / 7
ನ್ಯಾಚುರಲ್ ಸ್ಟಾರ್ ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.

ನ್ಯಾಚುರಲ್ ಸ್ಟಾರ್ ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.

7 / 7
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ