‘ಸೂರ್ಯಾಸ್ ಸ್ಯಾಟರ್ಡೆ’ ಸಿನಿಮಾ ಪ್ರಚಾರಕ್ಕೆ ಬೆಂಗಳೂರಿಗೆ ಬಂದ ನಾನಿ

ನ್ಯಾಚುರಲ್ ಸ್ಟಾರ್ ಎಂದೇ ಜನಪ್ರಿಯವಾಗಿರುವ ತೆಲುಗಿನ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಅವರ ನಟನೆಯ ‘ಸರಿಪೋದಾ ಶನಿವಾರಂ’ ತಮಿಳು ಸಿನಿಮಾ ಕನ್ನಡದಲ್ಲಿ ‘ಸೂರ್ಯಾಸ್ ಸ್ಯಾಟರ್ಡೆ’ ಹೆಸರಲ್ಲಿ ಬಿಡುಗಡೆ ಆಗಲಿದೆ.

|

Updated on: Aug 27, 2024 | 6:13 PM

ನ್ಯಾಚುರಲ್ ಸ್ಟಾರ್ ಎಂದೇ ಜನಪ್ರಿಯರಾಗಿರುವ ನಟ ನಾನಿ ಬೆಂಗಳೂರಿಗೆ ಬಂದಿದ್ದಾರೆ. ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ ಸಿನಿಮಾ ಬಿಡುಗಡೆ ಆಗಲಿದೆ.

ನ್ಯಾಚುರಲ್ ಸ್ಟಾರ್ ಎಂದೇ ಜನಪ್ರಿಯರಾಗಿರುವ ನಟ ನಾನಿ ಬೆಂಗಳೂರಿಗೆ ಬಂದಿದ್ದಾರೆ. ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ ಸಿನಿಮಾ ಬಿಡುಗಡೆ ಆಗಲಿದೆ.

1 / 7
‘ಸರಿಪೋದಾ ಶನಿವಾರಂ’ ಸಿನಿಮಾ ತೆಲುಗು ಸಿನಿಮಾ ಕನ್ನಡದಲ್ಲಿ ‘ಸೂರ್ಯಾಸ್ ಸ್ಯಾಟರ್ಡೆ’ ಹೆಸರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಚಾರಕ್ಕೆ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ.

‘ಸರಿಪೋದಾ ಶನಿವಾರಂ’ ಸಿನಿಮಾ ತೆಲುಗು ಸಿನಿಮಾ ಕನ್ನಡದಲ್ಲಿ ‘ಸೂರ್ಯಾಸ್ ಸ್ಯಾಟರ್ಡೆ’ ಹೆಸರಿನಲ್ಲಿ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಚಾರಕ್ಕೆ ನಟ ನಾನಿ ಬೆಂಗಳೂರಿಗೆ ಆಗಮಿಸಿದ್ದಾರೆ.

2 / 7
ಈ ಹಿಂದೆ ತಮ್ಮ ನಟನೆಯ ‘ದಸರಾ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ಪ್ರಚಾರಕ್ಕಾಗಿ ನಾನಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರು ಅವರಿಗೆ ಹೊಸದೇನೂ ಅಲ್ಲ. ಈ ಹಿಂದೆ ಕೆಲ ಬಾರಿ ಬೆಂಗಳೂರಿಗೆ ಬಂದಿದ್ದಾರೆ.

ಈ ಹಿಂದೆ ತಮ್ಮ ನಟನೆಯ ‘ದಸರಾ’ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ಪ್ರಚಾರಕ್ಕಾಗಿ ನಾನಿ ಬೆಂಗಳೂರಿಗೆ ಬಂದಿದ್ದರು. ಬೆಂಗಳೂರು ಅವರಿಗೆ ಹೊಸದೇನೂ ಅಲ್ಲ. ಈ ಹಿಂದೆ ಕೆಲ ಬಾರಿ ಬೆಂಗಳೂರಿಗೆ ಬಂದಿದ್ದಾರೆ.

3 / 7
ನಾನಿ ಹಾಗೂ ಕಿಚ್ಚ ಸುದೀಪ್ ಈ ಹಿಂದೆ ರಾಜಮೌಳಿಯ ‘ಈಗ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಸುದೀಪ್ ಜೊತೆಗೆ ನಾನಿಗೆ ಉತ್ತಮ ಗೆಳೆತನವಿದೆ. ಇತ್ತೀಚೆಗಷ್ಟೆ ‘ಈಗ 2’ ಬಗ್ಗೆ ನಾನಿ ಮಾತನಾಡಿದ್ದಾರೆ.

ನಾನಿ ಹಾಗೂ ಕಿಚ್ಚ ಸುದೀಪ್ ಈ ಹಿಂದೆ ರಾಜಮೌಳಿಯ ‘ಈಗ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಸುದೀಪ್ ಜೊತೆಗೆ ನಾನಿಗೆ ಉತ್ತಮ ಗೆಳೆತನವಿದೆ. ಇತ್ತೀಚೆಗಷ್ಟೆ ‘ಈಗ 2’ ಬಗ್ಗೆ ನಾನಿ ಮಾತನಾಡಿದ್ದಾರೆ.

4 / 7
ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ (ಕನ್ನಡದಲ್ಲಿ ಸೂರ್ಯಾಸ್ ಸ್ಯಾಟರ್ಡೆ) ಭಿನ್ನ ಕತೆ ಹೊಂದಿರುವ ಸಿನಿಮಾ. ಶನಿವಾರ ಮಾತ್ರವೇ ಅನ್ಯಾಯದ ವಿರುದ್ಧ ಹೋರಾಡುವ ನಾಯಕನ ಕತೆ ಇದು.

ನಾನಿ ನಟಿಸಿರುವ ‘ಸರಿಪೋದಾ ಶನಿವಾರಂ’ (ಕನ್ನಡದಲ್ಲಿ ಸೂರ್ಯಾಸ್ ಸ್ಯಾಟರ್ಡೆ) ಭಿನ್ನ ಕತೆ ಹೊಂದಿರುವ ಸಿನಿಮಾ. ಶನಿವಾರ ಮಾತ್ರವೇ ಅನ್ಯಾಯದ ವಿರುದ್ಧ ಹೋರಾಡುವ ನಾಯಕನ ಕತೆ ಇದು.

5 / 7
ಸಿನಿಮಾವನ್ನು ವಿವೇಕ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿ. ತಮಿಳಿನ ಎಸ್​ಜೆ ಸೂರ್ಯ ವಿಲನ್. ಸಿನಿಮಾ ಆಗಸ್ಟ್ 29ಕ್ಕೆ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿದೆ.

ಸಿನಿಮಾವನ್ನು ವಿವೇಕ್ ಆತ್ರೇಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿ. ತಮಿಳಿನ ಎಸ್​ಜೆ ಸೂರ್ಯ ವಿಲನ್. ಸಿನಿಮಾ ಆಗಸ್ಟ್ 29ಕ್ಕೆ ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ಬಿಡುಗಡೆ ಆಗಲಿದೆ.

6 / 7
ನ್ಯಾಚುರಲ್ ಸ್ಟಾರ್ ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.

ನ್ಯಾಚುರಲ್ ಸ್ಟಾರ್ ನಾನಿ ನಟನೆಯ ‘ದಸರಾ’ ಸಿನಿಮಾದಲ್ಲಿ ಕನ್ನಡದ ನಟ ದೀಕ್ಷಿತ್ ಶೆಟ್ಟಿ ಸಹ ಮುಖ್ಯ ಪಾತ್ರದಲ್ಲಿ ನಟಿಸಿದ್ದನ್ನು ಸಹ ಇಲ್ಲಿ ಸ್ಮರಿಸಬಹುದು.

7 / 7
Follow us
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ