AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಲುಕ್​ನಲ್ಲಿ ‘ನಾನು ಅದು ಮತ್ತು ಸರೋಜ’ ಚಿತ್ರದ ಅಪೂರ್ವ ಭಾರದ್ವಾಜ್ ಮಿಂಚಿಂಗ್

Apoorva Bharadwaj photos: ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

TV9 Web
| Edited By: |

Updated on:Dec 27, 2022 | 9:59 AM

Share
ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

1 / 5
ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

2 / 5
‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

5 / 5

Published On - 9:58 am, Tue, 27 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್