AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಲುಕ್​ನಲ್ಲಿ ‘ನಾನು ಅದು ಮತ್ತು ಸರೋಜ’ ಚಿತ್ರದ ಅಪೂರ್ವ ಭಾರದ್ವಾಜ್ ಮಿಂಚಿಂಗ್

Apoorva Bharadwaj photos: ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

TV9 Web
| Edited By: |

Updated on:Dec 27, 2022 | 9:59 AM

Share
ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

1 / 5
ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

2 / 5
‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

5 / 5

Published On - 9:58 am, Tue, 27 December 22

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ