AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಲುಕ್​ನಲ್ಲಿ ‘ನಾನು ಅದು ಮತ್ತು ಸರೋಜ’ ಚಿತ್ರದ ಅಪೂರ್ವ ಭಾರದ್ವಾಜ್ ಮಿಂಚಿಂಗ್

Apoorva Bharadwaj photos: ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

TV9 Web
| Edited By: |

Updated on:Dec 27, 2022 | 9:59 AM

Share
ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

1 / 5
ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

2 / 5
‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

5 / 5

Published On - 9:58 am, Tue, 27 December 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ