AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೋಲ್ಡ್​ ಲುಕ್​ನಲ್ಲಿ ‘ನಾನು ಅದು ಮತ್ತು ಸರೋಜ’ ಚಿತ್ರದ ಅಪೂರ್ವ ಭಾರದ್ವಾಜ್ ಮಿಂಚಿಂಗ್

Apoorva Bharadwaj photos: ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

TV9 Web
| Edited By: |

Updated on:Dec 27, 2022 | 9:59 AM

Share
ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

1 / 5
ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

2 / 5
‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

4 / 5
ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.

5 / 5

Published On - 9:58 am, Tue, 27 December 22

Follow Us
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?
ಸಿಎಂ ಸಿದ್ದರಾಮಯ್ಯಗೆ ಕೇಂದ್ರ ಸಚಿವ ಸೋಮಣ್ಣ ಸವಾಲ್​​: ಕಾರಣ ಏನು?