AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಗಳು: ಟಿಕೆಟ್ ಖರೀದಿಸಿ ಮೆಟ್ರೋನಲ್ಲಿ ಪ್ರಯಾಣಿಸಿದ ಮೋದಿ, ಸಹ ಪ್ರಯಾಣಿಕರೊಂದಿಗೆ ಕುಶಲೋಪರಿ

ಕಳೆದೊಂದು ತಿಂಗಳಿನಿಂದ ಗುಜರಾತ್​ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಡಿಸೆಂಬರ್ 11) ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದು, ಈ ವೇಳೆ ದೇಶದ ಆರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಹಾಗೇ ನಾಗಪುರ ಮೆಟ್ರೋ ಮೊದಲ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೇ ತಾವೇ ಟಿಕೆಟ್ ಖರೀದಿಸಿ ಮೆಟ್ರೋನಲ್ಲಿ ಪ್ರಯಾಣಿಸಿ ಗಮನಸೆಳೆದರು.

TV9 Web
| Edited By: |

Updated on: Dec 11, 2022 | 12:46 PM

Share
ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರ ಮೊದಲ ಹಂತದ ಮೆಟ್ರೋಗೆ ಚಾಲನೆ ನೀಡಿದರು.

ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರ ಮೊದಲ ಹಂತದ ಮೆಟ್ರೋಗೆ ಚಾಲನೆ ನೀಡಿದರು.

1 / 8
ಖಾಪ್ರಿಯಿಂದ ಆಟೋಮೋಟಿವ್ ಸ್ಕ್ವೇರ್ (ಆರೆಂಜ್ ಲೈನ್) ಮತ್ತು ಪ್ರಜಾಪತಿ ನಗರದಿಂದ ಲೋಕಮಾನ್ಯ ನಗರ (ಆಕ್ವಾ ಲೈನ್) ವರೆಗೆ ಎರಡು ಮೆಟ್ರೋ ರೈಲುಗಳಿಗೆ ಖಾಪ್ರಿ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು.

ಖಾಪ್ರಿಯಿಂದ ಆಟೋಮೋಟಿವ್ ಸ್ಕ್ವೇರ್ (ಆರೆಂಜ್ ಲೈನ್) ಮತ್ತು ಪ್ರಜಾಪತಿ ನಗರದಿಂದ ಲೋಕಮಾನ್ಯ ನಗರ (ಆಕ್ವಾ ಲೈನ್) ವರೆಗೆ ಎರಡು ಮೆಟ್ರೋ ರೈಲುಗಳಿಗೆ ಖಾಪ್ರಿ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು.

2 / 8
ನಾಗಪುರ ಮೆಟ್ರೋದ ಮೊದಲ ಹಂತವನ್ನು 8650 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ನಾಗಪುರ ಮೆಟ್ರೋದ ಮೊದಲ ಹಂತವನ್ನು 8650 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

3 / 8
ಮೆಟ್ರೋಗೆ ಹಸಿರು ನಿಶಾಸೆ ತೋರಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಾವೇ ಕೌಂಟರ್​ಗೆ ಟಿಕೆಟ್ ಖರೀಸಿದರು.

ಮೆಟ್ರೋಗೆ ಹಸಿರು ನಿಶಾಸೆ ತೋರಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಾವೇ ಕೌಂಟರ್​ಗೆ ಟಿಕೆಟ್ ಖರೀಸಿದರು.

4 / 8
ತಾವೇ ಟಿಕೆಟ್ ಖರೀದಿಸಿ ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

ತಾವೇ ಟಿಕೆಟ್ ಖರೀದಿಸಿ ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

5 / 8
ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಯಾಣಿಕರ ಜೊತೆ ಕುಶಲೋಪರಿ ವಿಚಾರಿಸಿದರು.

ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಯಾಣಿಕರ ಜೊತೆ ಕುಶಲೋಪರಿ ವಿಚಾರಿಸಿದರು.

6 / 8
ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋನಲ್ಲಿ ಪ್ರಯಾಣಿಕರೊಬ್ಬರ ಮಗುವನ್ನು ಎತ್ತಿಕೊಂಡು ಮುದ್ದಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋನಲ್ಲಿ ಪ್ರಯಾಣಿಕರೊಬ್ಬರ ಮಗುವನ್ನು ಎತ್ತಿಕೊಂಡು ಮುದ್ದಾಡಿದರು.

7 / 8
ಇನ್ನು ಇದೇ ವೇಳೆ  ಪ್ರಧಾನ ಮಂತ್ರಿಯವರು 6700 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾಗಪುರ ಮೆಟ್ರೋ ಹಂತ- II ರ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಇನ್ನು ಇದೇ ವೇಳೆ ಪ್ರಧಾನ ಮಂತ್ರಿಯವರು 6700 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾಗಪುರ ಮೆಟ್ರೋ ಹಂತ- II ರ ಶಂಕುಸ್ಥಾಪನೆಯನ್ನು ನೆರವೇರಿಸಿದರು.

8 / 8
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ