AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರಗಳು: ಟಿಕೆಟ್ ಖರೀದಿಸಿ ಮೆಟ್ರೋನಲ್ಲಿ ಪ್ರಯಾಣಿಸಿದ ಮೋದಿ, ಸಹ ಪ್ರಯಾಣಿಕರೊಂದಿಗೆ ಕುಶಲೋಪರಿ

ಕಳೆದೊಂದು ತಿಂಗಳಿನಿಂದ ಗುಜರಾತ್​ ವಿಧಾನಸಭೆ ಚುನಾವಣೆಯಲ್ಲಿ ಬ್ಯುಸಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಡಿಸೆಂಬರ್ 11) ಮಹಾರಾಷ್ಟ್ರ ಪ್ರವಾಸ ಕೈಗೊಂಡಿದ್ದು, ಈ ವೇಳೆ ದೇಶದ ಆರನೇ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಹಾಗೇ ನಾಗಪುರ ಮೆಟ್ರೋ ಮೊದಲ ಹಂತವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅಲ್ಲದೇ ತಾವೇ ಟಿಕೆಟ್ ಖರೀದಿಸಿ ಮೆಟ್ರೋನಲ್ಲಿ ಪ್ರಯಾಣಿಸಿ ಗಮನಸೆಳೆದರು.

TV9 Web
| Edited By: |

Updated on: Dec 11, 2022 | 12:46 PM

Share
ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರ ಮೊದಲ ಹಂತದ ಮೆಟ್ರೋಗೆ ಚಾಲನೆ ನೀಡಿದರು.

ಮಹಾರಾಷ್ಟ್ರ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ನಾಗಪುರ ಮೊದಲ ಹಂತದ ಮೆಟ್ರೋಗೆ ಚಾಲನೆ ನೀಡಿದರು.

1 / 8
ಖಾಪ್ರಿಯಿಂದ ಆಟೋಮೋಟಿವ್ ಸ್ಕ್ವೇರ್ (ಆರೆಂಜ್ ಲೈನ್) ಮತ್ತು ಪ್ರಜಾಪತಿ ನಗರದಿಂದ ಲೋಕಮಾನ್ಯ ನಗರ (ಆಕ್ವಾ ಲೈನ್) ವರೆಗೆ ಎರಡು ಮೆಟ್ರೋ ರೈಲುಗಳಿಗೆ ಖಾಪ್ರಿ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು.

ಖಾಪ್ರಿಯಿಂದ ಆಟೋಮೋಟಿವ್ ಸ್ಕ್ವೇರ್ (ಆರೆಂಜ್ ಲೈನ್) ಮತ್ತು ಪ್ರಜಾಪತಿ ನಗರದಿಂದ ಲೋಕಮಾನ್ಯ ನಗರ (ಆಕ್ವಾ ಲೈನ್) ವರೆಗೆ ಎರಡು ಮೆಟ್ರೋ ರೈಲುಗಳಿಗೆ ಖಾಪ್ರಿ ಮೆಟ್ರೋ ನಿಲ್ದಾಣದಲ್ಲಿ ಹಸಿರು ನಿಶಾನೆ ತೋರಿದರು.

2 / 8
ನಾಗಪುರ ಮೆಟ್ರೋದ ಮೊದಲ ಹಂತವನ್ನು 8650 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ನಾಗಪುರ ಮೆಟ್ರೋದ ಮೊದಲ ಹಂತವನ್ನು 8650 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

3 / 8
ಮೆಟ್ರೋಗೆ ಹಸಿರು ನಿಶಾಸೆ ತೋರಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಾವೇ ಕೌಂಟರ್​ಗೆ ಟಿಕೆಟ್ ಖರೀಸಿದರು.

ಮೆಟ್ರೋಗೆ ಹಸಿರು ನಿಶಾಸೆ ತೋರಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಾವೇ ಕೌಂಟರ್​ಗೆ ಟಿಕೆಟ್ ಖರೀಸಿದರು.

4 / 8
ತಾವೇ ಟಿಕೆಟ್ ಖರೀದಿಸಿ ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

ತಾವೇ ಟಿಕೆಟ್ ಖರೀದಿಸಿ ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ

5 / 8
ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಯಾಣಿಕರ ಜೊತೆ ಕುಶಲೋಪರಿ ವಿಚಾರಿಸಿದರು.

ನಾಗಪುರ ಮೆಟ್ರೋದಲ್ಲಿ ಪ್ರಯಾಣ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಯಾಣಿಕರ ಜೊತೆ ಕುಶಲೋಪರಿ ವಿಚಾರಿಸಿದರು.

6 / 8
ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋನಲ್ಲಿ ಪ್ರಯಾಣಿಕರೊಬ್ಬರ ಮಗುವನ್ನು ಎತ್ತಿಕೊಂಡು ಮುದ್ದಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋನಲ್ಲಿ ಪ್ರಯಾಣಿಕರೊಬ್ಬರ ಮಗುವನ್ನು ಎತ್ತಿಕೊಂಡು ಮುದ್ದಾಡಿದರು.

7 / 8
ಇನ್ನು ಇದೇ ವೇಳೆ  ಪ್ರಧಾನ ಮಂತ್ರಿಯವರು 6700 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾಗಪುರ ಮೆಟ್ರೋ ಹಂತ- II ರ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಇನ್ನು ಇದೇ ವೇಳೆ ಪ್ರಧಾನ ಮಂತ್ರಿಯವರು 6700 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ನಿರ್ಮಾಣವಾಗಲಿರುವ ನಾಗಪುರ ಮೆಟ್ರೋ ಹಂತ- II ರ ಶಂಕುಸ್ಥಾಪನೆಯನ್ನು ನೆರವೇರಿಸಿದರು.

8 / 8
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!