AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಜ್ಜಾದ ನರೇಂದ್ರ ಮೋದಿ ಕ್ರೀಡಾಂಗಣ: ಪ್ರೇಕ್ಷಕರಿಗಾಗಿ ಮಿನಿ ಆಸ್ಪತ್ರೆ ಓಪನ್​

ICC World Cup 2023: ನಾಳೆಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

TV9 Web
| Edited By: |

Updated on: Nov 18, 2023 | 10:15 PM

Share
ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. 
ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ.
ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

1 / 6
ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

2 / 6
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. 
ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

3 / 6
ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

4 / 6
ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

5 / 6
ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ 
ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

6 / 6
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ