AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಜ್ಜಾದ ನರೇಂದ್ರ ಮೋದಿ ಕ್ರೀಡಾಂಗಣ: ಪ್ರೇಕ್ಷಕರಿಗಾಗಿ ಮಿನಿ ಆಸ್ಪತ್ರೆ ಓಪನ್​

ICC World Cup 2023: ನಾಳೆಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 18, 2023 | 10:15 PM

Share
ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. 
ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ.
ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

1 / 6
ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

2 / 6
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. 
ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

3 / 6
ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

4 / 6
ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

5 / 6
ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ 
ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

6 / 6
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ