ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಜ್ಜಾದ ನರೇಂದ್ರ ಮೋದಿ ಕ್ರೀಡಾಂಗಣ: ಪ್ರೇಕ್ಷಕರಿಗಾಗಿ ಮಿನಿ ಆಸ್ಪತ್ರೆ ಓಪನ್​

ICC World Cup 2023: ನಾಳೆಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on: Nov 18, 2023 | 10:15 PM

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. 
ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ.
ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

1 / 6
ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

2 / 6
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. 
ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

3 / 6
ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

4 / 6
ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

5 / 6
ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ 
ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

6 / 6
Follow us
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ