ರಾಷ್ಟ್ರೀಯ ರೈತರ ದಿನದಂದುಕರ್ನಾಟಕದ ಅನ್ನದಾತರಿಗೆ ಸಿಹಿ ಸುದ್ದಿ ನೀಡಿದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರೈತರ ದಿನದಂದು ಕರ್ನಾಟಕದ ಅನ್ನದಾತನಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೃಷಿಭಾಗ್ಯ ಯೋಜನೆ ಮರುಜಾರಿ ಸೇರಿದಂತೆ ರೈತರಿಗಾಗಿ ಕೆಲ ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಅಲ್ಲದೇ ಅನ್ನದಾತರಿಗಾಗಿ ಕೆಲ ವಾಗ್ದಾನವನ್ನು ನೀಡಿದ್ದಾರೆ. ಹಾಗಾದ್ರೆ, ಸಿದ್ದರಾಮಯ್ಯ ರೈತರಿಗೆ ಏನೆಲ್ಲಾ ಘೋಷಣೆಗನ್ನು ಮಾಡಿದ್ದಾರೆ ಎನ್ನುವ ವಿವರ ಇಂತಿದೆ.

1 / 7

2 / 7

3 / 7

4 / 7

5 / 7

6 / 7

7 / 7
Follow Us




