AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.

TV9 Web
| Edited By: |

Updated on: Jan 23, 2024 | 6:14 PM

Share
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

1 / 5
ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 

2 / 5
ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

3 / 5
75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು. 

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು. 

4 / 5
ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್​ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್​ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.   

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್​ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್​ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.   

5 / 5
Follow Us
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಬಾವಿಗೆ ಬಿದ್ದ ಸಿಂಹವನ್ನು ಮೇಲೆತ್ತಿದ್ದು ಹೇಗೆ ಗೊತ್ತಾ?
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ಕಡಿಮೆ ಸಂಭಾವನೆ ಕೊಟ್ಟರೂ ಕನ್ನಡದ ಗೀತೆಗೆ ಧ್ವನಿ ಆಗಿದ್ದ ಆಶಾ ಭೋಸ್ಲೆ
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ದರೋಡೆಗೆ ಬಂದ ಕಳ್ಳರನ್ನೇ ಕೂಡಿಹಾಕಿದ ಜನರು!
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು