ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.
Updated on: Jan 23, 2024 | 6:14 PM
Share

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ.

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಜನವರಿ 21ರ ದಿನಭವಿಷ್ಯ
ಜಿಬಿಎ ಚುನಾವಣೆಗೆ ಉಸ್ತುವಾರಿ, ಸಹ ಉಸ್ತುವಾರಿಗಳನ್ನ ನೇಮಿಸಿದ ಬಿಜೆಪಿ!
ಜಾಗತಿಕ ಹೂಡಿಕೆಗೆ ಭಾರತ ವಿಶ್ವಾಸಾರ್ಹ ತಾಣ: ರಾಷ್ಟ್ರ ನಾಯಕರ ಜತೆ ಜೋಶಿ ಮಾತು
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಬಿಎಂಟಿಸಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ನಾಲ್ವರು ಕಂಡಕ್ಟರ್ ಸಸ್ಪೆಂಡ್!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್ಬಾಸ್ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್ಬಾಸ್ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
