AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.

TV9 Web
| Edited By: |

Updated on: Jan 23, 2024 | 6:14 PM

Share
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

1 / 5
ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 

2 / 5
ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

3 / 5
75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು. 

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು. 

4 / 5
ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್​ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್​ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.   

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್​ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್​ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.   

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ