AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.

TV9 Web
| Edited By: |

Updated on: Jan 23, 2024 | 6:14 PM

Share
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

1 / 5
ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್​​ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 

2 / 5
ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

3 / 5
75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು. 

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು. 

4 / 5
ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್​ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್​ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.   

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್​ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್​ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.   

5 / 5
Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್