ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.
Updated on: Jan 23, 2024 | 6:14 PM
Share

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.
1 / 5

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ.
2 / 5

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.
3 / 5

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.
4 / 5

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
5 / 5
Related Photo Gallery
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್ನಲ್ಲಿ ‘ಟಾಕ್ಸಿಕ್’ ಇವೆಂಟ್, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಪ್ರವಾಸಕ್ಕೆ ಬಂದಿದ್ದ ತಾಯಿ, ಮಗಳು ತುಂಗಭದ್ರಾ ನದಿಯಲ್ಲಿ ನಾಪತ್ತೆ
ನೀರು ಬಂದ ಹಿನ್ನೆಲೆ ಬುಗಡನಹಳ್ಳಿ ಕೆರೆ ವೀಕ್ಷಿಸಿದ ಡಿಸಿಎಂ ಪರಮೇಶ್ವರ್
ಪದವಿ ವಿದ್ಯಾರ್ಥಿನಿಯರಿಗೆ 30,000 ರೂ ಸ್ಕಾಲರ್ಶಿಪ್
‘ಟಾಕ್ಸಿಕ್’ ಪ್ರೀ ರಿಲೀಸ್ಗೆ ಹೀಗೆ ನಡೆದಿತ್ತು ತಯಾರಿ: ವಿಡಿಯೋ ನೋಡಿ
‘ಟಾಕ್ಸಿಕ್’ ಪ್ರೀ ರಿಲೀಸ್ಗಾಗಿ ಹೈದರಾಬಾದ್ಗೆ ಆಗಮಿಸಿದ ಹುಮಾ ಖುರೇಷಿ: ವಿಡಿಯೋ
ಮೋಡ ಬಿತ್ತನೆಗೆ ರಾಜ್ಯ ಸರ್ಕಾರದ ಅನುಮೋದನೆ




